Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Published : Jun 12, 2022, 06:57 PM IST

ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಬೆಂಗಳೂರು, (ಜೂನ್.12): ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಕುಮಾರಣ್ಣ-ದೇವೇಗೌಡ್ರ ಕಣ್ಣಲ್ಲಿ ನೀರು ಹಾಕಿಸಿದ್ದೀರಾ, ಅದಕ್ಕೆ ನೀವು ಬೆಲೆ ತೆರಲೇಬೇಕು, ಸಿದ್ದುಗೆ ಎಚ್ಚರಿಕೆ

ರಾಜ್ಯಸಭಾ ಚುನಾವಣೆ ಜೆಡಿಎಸ್​ ಪಕ್ಷದ ಒಳಗೆ ಇದ್ದ ಭಿನ್ನಮತವನ್ನ ಸ್ಫೋಟ ಮಾಡಿದೆ ಅಂದ್ರೂ ತಪ್ಪಾಗೋದಿಲ್ಲಾ.. ಈಗ ನಡೀತಾ ಇರೋ ಭೀಕರ ವಾಕ್ಸಮರಕ್ಕೆ ಕಾರಣವಾಗಿದ್ದು ಎರಡು ಓಟುಗಳು, ಇಬ್ಬರು ಶ್ರೀನಿವಾಸರು.. ಯಸ್.. ಗುಬ್ಬಿ ಹಾಗೂ ಕೋಲಾರ ಶಾಸಕರಿಂದ ಕ್ರಾಸ್ ಓಟ್ ಆಗಿದ್ದೇ ಆಗಿದ್ದು ಕುಮಾರಸ್ವಾಮಿಯವರು ಫುಲ್ ಗರಂ ಆಗಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more