Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

Published : Jun 12, 2022, 06:57 PM IST

ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಬೆಂಗಳೂರು, (ಜೂನ್.12): ರಾಜ್ಯ ಸಭಾ ಚುನಾವಣೆ ಬಿಜೆಪಿಗೆ ಬಂಪರ್ ಕೊಟ್ಟಿದ್ರೆ ಕಾಂಗ್ರೆಸ್ ತನ್ನ ಶಕ್ತಿಗನುಸಾರವಾಗಿ ಒಂದು ಸೀಟ್ ಪಡೆದುಕೊಂಡಿದೆ. ಆದ್ರೆ ಜೆಡಿಎಸ್ ಪಾಪರ್ ಆಗಿದೆ.. ಅಸಲಿಗೆ ಒಂದು ಸೀಟ್ ಪಡೆಯೋಕೆ ಕೂಡ ಸಂಖ್ಯಾ ಬಲ ಅವರಲ್ಲಿ ಇರ್ಲಿಲ್ಲಾ.. ಕಾಂಗ್ರೆಸ್ನ ಹೆಚ್ಚುವರಿ ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಭಾರಿ ನಿರಾಸೆ ಮೂಡಿದೆ. ಆದ್ರೆ ಈಗ ದಳಪತಿಗಳ ಮಧ್ಯ ಜೋರಾದ ಯುದ್ಧವೊಂದು ಶುರುವಾಗಿದೆ.

ಕುಮಾರಣ್ಣ-ದೇವೇಗೌಡ್ರ ಕಣ್ಣಲ್ಲಿ ನೀರು ಹಾಕಿಸಿದ್ದೀರಾ, ಅದಕ್ಕೆ ನೀವು ಬೆಲೆ ತೆರಲೇಬೇಕು, ಸಿದ್ದುಗೆ ಎಚ್ಚರಿಕೆ

ರಾಜ್ಯಸಭಾ ಚುನಾವಣೆ ಜೆಡಿಎಸ್​ ಪಕ್ಷದ ಒಳಗೆ ಇದ್ದ ಭಿನ್ನಮತವನ್ನ ಸ್ಫೋಟ ಮಾಡಿದೆ ಅಂದ್ರೂ ತಪ್ಪಾಗೋದಿಲ್ಲಾ.. ಈಗ ನಡೀತಾ ಇರೋ ಭೀಕರ ವಾಕ್ಸಮರಕ್ಕೆ ಕಾರಣವಾಗಿದ್ದು ಎರಡು ಓಟುಗಳು, ಇಬ್ಬರು ಶ್ರೀನಿವಾಸರು.. ಯಸ್.. ಗುಬ್ಬಿ ಹಾಗೂ ಕೋಲಾರ ಶಾಸಕರಿಂದ ಕ್ರಾಸ್ ಓಟ್ ಆಗಿದ್ದೇ ಆಗಿದ್ದು ಕುಮಾರಸ್ವಾಮಿಯವರು ಫುಲ್ ಗರಂ ಆಗಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more