ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

Published : Apr 22, 2023, 01:36 PM IST

ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಟಿಕೆಟ್‌ ಸಿಗದ ನಾಯಕರು ಜೆಡಿಎಸ್‌ನತ್ತ ಮುಖಮಾಡಿದ್ದು, ಅವರನ್ನು ರೆಡ್‌ ಕಾರ್ಪೆಟ್‌ ಹಾಕಿ ಸ್ವಾಗತಿಸಲಾಗಿದೆ. ಇದರಿಂದ ಜೆಡಿಎಸ್‌ಗೆ ಎಷ್ಟು ಲಾಭವಾಗಲಿದೆ ಎಂಬುದು ಇನ್ನೂ ತಿಳಿದಿಲ್ಲ.

ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸದ ಘಟನೆಗಳು ನಡೆಯುತ್ತಿವೆ. ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನ ಬಾಕಿ ಇದೆ. ಹಾಗಾಗಿ ಮತದಾರನ ಮನಗೆಲ್ಲೋಕೆ ಎಲ್ಲಾ ಪಕ್ಷಗಳು ಕಸರತ್ತು ಮಾಡುತ್ತಿವೆ. ಇನ್ನೂ ಟಿಕೆಟ್‌ ನೀಡುವ ವೇಳೆ ರಾಷ್ಟ್ರೀಯ ಪಕ್ಷಗಳು ತಂತ್ರವನ್ನು ಹೂಡಿದ್ದು, ಬಂಡಾಯವೆದ್ದ ನಾಯಕರು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಗೇಟ್‌ಪಾಸ್‌ ಕೊಟ್ಟ ಹಳೇ ಹುಲಿಗಳಿಗೆ ಜೆಡಿಎಸ್‌ ಹೂಮಾಲೆ ಹಾಕಿ ಸ್ವಾಗತಿಸಿದೆ. ಇದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ವರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.  

ಇದನ್ನೂ ವೀಕ್ಷಿಸಿ: ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more