ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

Published : Apr 22, 2023, 01:36 PM IST

ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಟಿಕೆಟ್‌ ಸಿಗದ ನಾಯಕರು ಜೆಡಿಎಸ್‌ನತ್ತ ಮುಖಮಾಡಿದ್ದು, ಅವರನ್ನು ರೆಡ್‌ ಕಾರ್ಪೆಟ್‌ ಹಾಕಿ ಸ್ವಾಗತಿಸಲಾಗಿದೆ. ಇದರಿಂದ ಜೆಡಿಎಸ್‌ಗೆ ಎಷ್ಟು ಲಾಭವಾಗಲಿದೆ ಎಂಬುದು ಇನ್ನೂ ತಿಳಿದಿಲ್ಲ.

ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸದ ಘಟನೆಗಳು ನಡೆಯುತ್ತಿವೆ. ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನ ಬಾಕಿ ಇದೆ. ಹಾಗಾಗಿ ಮತದಾರನ ಮನಗೆಲ್ಲೋಕೆ ಎಲ್ಲಾ ಪಕ್ಷಗಳು ಕಸರತ್ತು ಮಾಡುತ್ತಿವೆ. ಇನ್ನೂ ಟಿಕೆಟ್‌ ನೀಡುವ ವೇಳೆ ರಾಷ್ಟ್ರೀಯ ಪಕ್ಷಗಳು ತಂತ್ರವನ್ನು ಹೂಡಿದ್ದು, ಬಂಡಾಯವೆದ್ದ ನಾಯಕರು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಗೇಟ್‌ಪಾಸ್‌ ಕೊಟ್ಟ ಹಳೇ ಹುಲಿಗಳಿಗೆ ಜೆಡಿಎಸ್‌ ಹೂಮಾಲೆ ಹಾಕಿ ಸ್ವಾಗತಿಸಿದೆ. ಇದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ವರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.  

ಇದನ್ನೂ ವೀಕ್ಷಿಸಿ: ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more