ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

Published : Apr 22, 2023, 01:36 PM IST

ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಟಿಕೆಟ್‌ ಸಿಗದ ನಾಯಕರು ಜೆಡಿಎಸ್‌ನತ್ತ ಮುಖಮಾಡಿದ್ದು, ಅವರನ್ನು ರೆಡ್‌ ಕಾರ್ಪೆಟ್‌ ಹಾಕಿ ಸ್ವಾಗತಿಸಲಾಗಿದೆ. ಇದರಿಂದ ಜೆಡಿಎಸ್‌ಗೆ ಎಷ್ಟು ಲಾಭವಾಗಲಿದೆ ಎಂಬುದು ಇನ್ನೂ ತಿಳಿದಿಲ್ಲ.

ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸದ ಘಟನೆಗಳು ನಡೆಯುತ್ತಿವೆ. ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನ ಬಾಕಿ ಇದೆ. ಹಾಗಾಗಿ ಮತದಾರನ ಮನಗೆಲ್ಲೋಕೆ ಎಲ್ಲಾ ಪಕ್ಷಗಳು ಕಸರತ್ತು ಮಾಡುತ್ತಿವೆ. ಇನ್ನೂ ಟಿಕೆಟ್‌ ನೀಡುವ ವೇಳೆ ರಾಷ್ಟ್ರೀಯ ಪಕ್ಷಗಳು ತಂತ್ರವನ್ನು ಹೂಡಿದ್ದು, ಬಂಡಾಯವೆದ್ದ ನಾಯಕರು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಗೇಟ್‌ಪಾಸ್‌ ಕೊಟ್ಟ ಹಳೇ ಹುಲಿಗಳಿಗೆ ಜೆಡಿಎಸ್‌ ಹೂಮಾಲೆ ಹಾಕಿ ಸ್ವಾಗತಿಸಿದೆ. ಇದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ವರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.  

ಇದನ್ನೂ ವೀಕ್ಷಿಸಿ: ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more