ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

Published : Apr 22, 2023, 01:36 PM IST

ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಟಿಕೆಟ್‌ ಸಿಗದ ನಾಯಕರು ಜೆಡಿಎಸ್‌ನತ್ತ ಮುಖಮಾಡಿದ್ದು, ಅವರನ್ನು ರೆಡ್‌ ಕಾರ್ಪೆಟ್‌ ಹಾಕಿ ಸ್ವಾಗತಿಸಲಾಗಿದೆ. ಇದರಿಂದ ಜೆಡಿಎಸ್‌ಗೆ ಎಷ್ಟು ಲಾಭವಾಗಲಿದೆ ಎಂಬುದು ಇನ್ನೂ ತಿಳಿದಿಲ್ಲ.

ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸದ ಘಟನೆಗಳು ನಡೆಯುತ್ತಿವೆ. ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನ ಬಾಕಿ ಇದೆ. ಹಾಗಾಗಿ ಮತದಾರನ ಮನಗೆಲ್ಲೋಕೆ ಎಲ್ಲಾ ಪಕ್ಷಗಳು ಕಸರತ್ತು ಮಾಡುತ್ತಿವೆ. ಇನ್ನೂ ಟಿಕೆಟ್‌ ನೀಡುವ ವೇಳೆ ರಾಷ್ಟ್ರೀಯ ಪಕ್ಷಗಳು ತಂತ್ರವನ್ನು ಹೂಡಿದ್ದು, ಬಂಡಾಯವೆದ್ದ ನಾಯಕರು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಗೇಟ್‌ಪಾಸ್‌ ಕೊಟ್ಟ ಹಳೇ ಹುಲಿಗಳಿಗೆ ಜೆಡಿಎಸ್‌ ಹೂಮಾಲೆ ಹಾಕಿ ಸ್ವಾಗತಿಸಿದೆ. ಇದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ವರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.  

ಇದನ್ನೂ ವೀಕ್ಷಿಸಿ: ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more