ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

Published : Apr 22, 2023, 01:36 PM IST

ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಟಿಕೆಟ್‌ ಸಿಗದ ನಾಯಕರು ಜೆಡಿಎಸ್‌ನತ್ತ ಮುಖಮಾಡಿದ್ದು, ಅವರನ್ನು ರೆಡ್‌ ಕಾರ್ಪೆಟ್‌ ಹಾಕಿ ಸ್ವಾಗತಿಸಲಾಗಿದೆ. ಇದರಿಂದ ಜೆಡಿಎಸ್‌ಗೆ ಎಷ್ಟು ಲಾಭವಾಗಲಿದೆ ಎಂಬುದು ಇನ್ನೂ ತಿಳಿದಿಲ್ಲ.

ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸದ ಘಟನೆಗಳು ನಡೆಯುತ್ತಿವೆ. ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನ ಬಾಕಿ ಇದೆ. ಹಾಗಾಗಿ ಮತದಾರನ ಮನಗೆಲ್ಲೋಕೆ ಎಲ್ಲಾ ಪಕ್ಷಗಳು ಕಸರತ್ತು ಮಾಡುತ್ತಿವೆ. ಇನ್ನೂ ಟಿಕೆಟ್‌ ನೀಡುವ ವೇಳೆ ರಾಷ್ಟ್ರೀಯ ಪಕ್ಷಗಳು ತಂತ್ರವನ್ನು ಹೂಡಿದ್ದು, ಬಂಡಾಯವೆದ್ದ ನಾಯಕರು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಗೇಟ್‌ಪಾಸ್‌ ಕೊಟ್ಟ ಹಳೇ ಹುಲಿಗಳಿಗೆ ಜೆಡಿಎಸ್‌ ಹೂಮಾಲೆ ಹಾಕಿ ಸ್ವಾಗತಿಸಿದೆ. ಇದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ವರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.  

ಇದನ್ನೂ ವೀಕ್ಷಿಸಿ: ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more