ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

Published : Apr 21, 2023, 01:34 PM IST

ಬೇರೆ ಪಕ್ಷಗಳ ಬಂಡಾಯ ನಾಯಕರಿಗೆ ಜೆಡಿಎಸ್ ಟಿಕೆಟ್‌
ರಾಷ್ಟ್ರೀಯ ಪಕ್ಷಗಳ ಬದಲಾವಣೆಯಿಂದ ಜೆಡಿಎಸ್‌ಗೆ ಲಕ್‌
ಅನ್ಯ ಪಕ್ಷದ ನಾಯಕರಿಗೆ ರೆಡ್‌ ಕಾರ್ಪೆಟ್‌ ಹಾಕಿದ ಜೆಡಿಎಸ್‌

ರಾಷ್ಟ್ರೀಯ ಪಕ್ಷಗಳ ಬದಲಾವಣೆಯ ಮ್ಯಾಜಿಕ್‌ ಇದೀಗ ಜೆಡಿಎಸ್‌ಗೆ ಲಕ್‌ ಆಗಿ ಪರಿಣಮಿಸಿದಂತೆ ಕಾಣುತ್ತಿದೆ.  ಅನ್ಯ ಪಕ್ಷದ ಪ್ರಬಲ ನಾಯಕರನ್ನು ಕರೆಸಿ, ಜೆಡಿಎಸ್‌ ಟಿಕೆಟ್‌ನನ್ನು ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಬಂಡಾಯ ಎದ್ದಿರುವ ನಾಯಕರು ಜೆಡಿಎಸ್‌ ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆನೆಬಲ ಬಂದಂತೆ ಆಗಿದೆ. ಎಂ.ಪಿ. ಕುಮಾರಸ್ವಾಮಿ, ವೈ.ಎಸ್.ವಿ ದತ್ತ. ಗುರು ಚರಣ್‌, ಆಯನೂರು ಮಂಜುನಾಥ್‌, ಅನಿಲ್‌ ಲಾಡ್‌, ಎ.ಬಿ. ಮಾಲಕರೆಡ್ಡಿ ಸೇರಿದಂತೆ ಅನೇಕರಿಗೆ ಜೆಡಿಎಸ್‌ ಟಿಕೆಟ್‌ನನ್ನು ಕೊಡಲಾಗಿದೆ. ಈ ಬಾರೀಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕಿದ್ದರಿಂದ, ಹಲವು ಹಿರಿಯ ನಾಯಕರು ಬಂಡಾಯ ಎಂದಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more