ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

Published : Apr 21, 2023, 01:34 PM IST

ಬೇರೆ ಪಕ್ಷಗಳ ಬಂಡಾಯ ನಾಯಕರಿಗೆ ಜೆಡಿಎಸ್ ಟಿಕೆಟ್‌
ರಾಷ್ಟ್ರೀಯ ಪಕ್ಷಗಳ ಬದಲಾವಣೆಯಿಂದ ಜೆಡಿಎಸ್‌ಗೆ ಲಕ್‌
ಅನ್ಯ ಪಕ್ಷದ ನಾಯಕರಿಗೆ ರೆಡ್‌ ಕಾರ್ಪೆಟ್‌ ಹಾಕಿದ ಜೆಡಿಎಸ್‌

ರಾಷ್ಟ್ರೀಯ ಪಕ್ಷಗಳ ಬದಲಾವಣೆಯ ಮ್ಯಾಜಿಕ್‌ ಇದೀಗ ಜೆಡಿಎಸ್‌ಗೆ ಲಕ್‌ ಆಗಿ ಪರಿಣಮಿಸಿದಂತೆ ಕಾಣುತ್ತಿದೆ.  ಅನ್ಯ ಪಕ್ಷದ ಪ್ರಬಲ ನಾಯಕರನ್ನು ಕರೆಸಿ, ಜೆಡಿಎಸ್‌ ಟಿಕೆಟ್‌ನನ್ನು ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಬಂಡಾಯ ಎದ್ದಿರುವ ನಾಯಕರು ಜೆಡಿಎಸ್‌ ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆನೆಬಲ ಬಂದಂತೆ ಆಗಿದೆ. ಎಂ.ಪಿ. ಕುಮಾರಸ್ವಾಮಿ, ವೈ.ಎಸ್.ವಿ ದತ್ತ. ಗುರು ಚರಣ್‌, ಆಯನೂರು ಮಂಜುನಾಥ್‌, ಅನಿಲ್‌ ಲಾಡ್‌, ಎ.ಬಿ. ಮಾಲಕರೆಡ್ಡಿ ಸೇರಿದಂತೆ ಅನೇಕರಿಗೆ ಜೆಡಿಎಸ್‌ ಟಿಕೆಟ್‌ನನ್ನು ಕೊಡಲಾಗಿದೆ. ಈ ಬಾರೀಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕಿದ್ದರಿಂದ, ಹಲವು ಹಿರಿಯ ನಾಯಕರು ಬಂಡಾಯ ಎಂದಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more