ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

Published : Apr 21, 2023, 01:34 PM IST

ಬೇರೆ ಪಕ್ಷಗಳ ಬಂಡಾಯ ನಾಯಕರಿಗೆ ಜೆಡಿಎಸ್ ಟಿಕೆಟ್‌
ರಾಷ್ಟ್ರೀಯ ಪಕ್ಷಗಳ ಬದಲಾವಣೆಯಿಂದ ಜೆಡಿಎಸ್‌ಗೆ ಲಕ್‌
ಅನ್ಯ ಪಕ್ಷದ ನಾಯಕರಿಗೆ ರೆಡ್‌ ಕಾರ್ಪೆಟ್‌ ಹಾಕಿದ ಜೆಡಿಎಸ್‌

ರಾಷ್ಟ್ರೀಯ ಪಕ್ಷಗಳ ಬದಲಾವಣೆಯ ಮ್ಯಾಜಿಕ್‌ ಇದೀಗ ಜೆಡಿಎಸ್‌ಗೆ ಲಕ್‌ ಆಗಿ ಪರಿಣಮಿಸಿದಂತೆ ಕಾಣುತ್ತಿದೆ.  ಅನ್ಯ ಪಕ್ಷದ ಪ್ರಬಲ ನಾಯಕರನ್ನು ಕರೆಸಿ, ಜೆಡಿಎಸ್‌ ಟಿಕೆಟ್‌ನನ್ನು ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಬಂಡಾಯ ಎದ್ದಿರುವ ನಾಯಕರು ಜೆಡಿಎಸ್‌ ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆನೆಬಲ ಬಂದಂತೆ ಆಗಿದೆ. ಎಂ.ಪಿ. ಕುಮಾರಸ್ವಾಮಿ, ವೈ.ಎಸ್.ವಿ ದತ್ತ. ಗುರು ಚರಣ್‌, ಆಯನೂರು ಮಂಜುನಾಥ್‌, ಅನಿಲ್‌ ಲಾಡ್‌, ಎ.ಬಿ. ಮಾಲಕರೆಡ್ಡಿ ಸೇರಿದಂತೆ ಅನೇಕರಿಗೆ ಜೆಡಿಎಸ್‌ ಟಿಕೆಟ್‌ನನ್ನು ಕೊಡಲಾಗಿದೆ. ಈ ಬಾರೀಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕಿದ್ದರಿಂದ, ಹಲವು ಹಿರಿಯ ನಾಯಕರು ಬಂಡಾಯ ಎಂದಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more