ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

Published : Apr 21, 2023, 01:34 PM IST

ಬೇರೆ ಪಕ್ಷಗಳ ಬಂಡಾಯ ನಾಯಕರಿಗೆ ಜೆಡಿಎಸ್ ಟಿಕೆಟ್‌
ರಾಷ್ಟ್ರೀಯ ಪಕ್ಷಗಳ ಬದಲಾವಣೆಯಿಂದ ಜೆಡಿಎಸ್‌ಗೆ ಲಕ್‌
ಅನ್ಯ ಪಕ್ಷದ ನಾಯಕರಿಗೆ ರೆಡ್‌ ಕಾರ್ಪೆಟ್‌ ಹಾಕಿದ ಜೆಡಿಎಸ್‌

ರಾಷ್ಟ್ರೀಯ ಪಕ್ಷಗಳ ಬದಲಾವಣೆಯ ಮ್ಯಾಜಿಕ್‌ ಇದೀಗ ಜೆಡಿಎಸ್‌ಗೆ ಲಕ್‌ ಆಗಿ ಪರಿಣಮಿಸಿದಂತೆ ಕಾಣುತ್ತಿದೆ.  ಅನ್ಯ ಪಕ್ಷದ ಪ್ರಬಲ ನಾಯಕರನ್ನು ಕರೆಸಿ, ಜೆಡಿಎಸ್‌ ಟಿಕೆಟ್‌ನನ್ನು ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಬಂಡಾಯ ಎದ್ದಿರುವ ನಾಯಕರು ಜೆಡಿಎಸ್‌ ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆನೆಬಲ ಬಂದಂತೆ ಆಗಿದೆ. ಎಂ.ಪಿ. ಕುಮಾರಸ್ವಾಮಿ, ವೈ.ಎಸ್.ವಿ ದತ್ತ. ಗುರು ಚರಣ್‌, ಆಯನೂರು ಮಂಜುನಾಥ್‌, ಅನಿಲ್‌ ಲಾಡ್‌, ಎ.ಬಿ. ಮಾಲಕರೆಡ್ಡಿ ಸೇರಿದಂತೆ ಅನೇಕರಿಗೆ ಜೆಡಿಎಸ್‌ ಟಿಕೆಟ್‌ನನ್ನು ಕೊಡಲಾಗಿದೆ. ಈ ಬಾರೀಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕಿದ್ದರಿಂದ, ಹಲವು ಹಿರಿಯ ನಾಯಕರು ಬಂಡಾಯ ಎಂದಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more