'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

Published : Jul 17, 2023, 08:03 PM IST

ಎಚ್‌ಡಿಕೆ ಅವಕಾಶವಾದಿ ಎಂದ ಕಾಂಗ್ರೆಸ್‌ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು (ಜು.17): ಮಹಾಘಟಬಂದನ್‌ ಸಭೆಗೆ ಕುಟುಕಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಾಗಲೂ, ಎಲ್ಲರೂ ಇದೇ ರೀತಿಯಲ್ಲಿ ನನ್ನ ಕೈಯನ್ನು ಎತ್ತಿದ್ದರು. ಆಮೇಲೇನಾಯ್ತು ಅಂತಾ ನೋಡಿದ್ರಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

ಯಾವ ಸಭೆಗೂ ನಮಗೆ ಆಹ್ವಾನ ಬಂದಿಲ್ಲ. ಆಹ್ವಾನ ಕೊಡಿ ಅಂತಾ ಕೇಳೋದೂ ಇಲ್ಲ. ಜೆಡಿಎಸ್‌ ಅನ್ನು ಅವಕಾಶವಾದಿ ಎಂದು ಕಾಂಗ್ರೆಸಿಗರು ಹೇಳುತ್ತಾರೆ. ಆದ್ರೆ, ಇದೇ ಬಿಜೆಪಿಯ ಜೊತೆ ಮಹಾಘಟಬಂಧನದ ನಿತೀಶ್‌ ಕುಮಾರ್‌ ಸರ್ಕಾರ ಮಾಡಿರಲಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ಮೈತ್ರಿಗೆ ನಡುಕು ಹುಟ್ಟಿಸಿದ ಬಿಜೆಪಿ, ಎನ್‌ಡಿಎ ಸಭೆಗೆ 38 ಪಕ್ಷದ ಬೆಂಬಲ!

ಘಟಬಂದನ್‌ದಿಂದ ಏನ್‌ ಸಾಧನೆ ಮಾಡೋಕೆ ಹೊರಟಿದ್ದಾರೆ. ನಾನೇನು ಇವರ ಗುಲಾಮನೇ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. ನನ್ನ ಪಕ್ಷದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡಿದ್ದಾರೆ. ಅವರ ಅಪ್ಪಣೆ ತಗೊಂಡು ನನ್ನ ಪಕ್ಷದ ತೀರ್ಮಾನ ಮಾಡ್ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more