'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

Published : Jul 17, 2023, 08:03 PM IST

ಎಚ್‌ಡಿಕೆ ಅವಕಾಶವಾದಿ ಎಂದ ಕಾಂಗ್ರೆಸ್‌ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು (ಜು.17): ಮಹಾಘಟಬಂದನ್‌ ಸಭೆಗೆ ಕುಟುಕಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಾಗಲೂ, ಎಲ್ಲರೂ ಇದೇ ರೀತಿಯಲ್ಲಿ ನನ್ನ ಕೈಯನ್ನು ಎತ್ತಿದ್ದರು. ಆಮೇಲೇನಾಯ್ತು ಅಂತಾ ನೋಡಿದ್ರಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

ಯಾವ ಸಭೆಗೂ ನಮಗೆ ಆಹ್ವಾನ ಬಂದಿಲ್ಲ. ಆಹ್ವಾನ ಕೊಡಿ ಅಂತಾ ಕೇಳೋದೂ ಇಲ್ಲ. ಜೆಡಿಎಸ್‌ ಅನ್ನು ಅವಕಾಶವಾದಿ ಎಂದು ಕಾಂಗ್ರೆಸಿಗರು ಹೇಳುತ್ತಾರೆ. ಆದ್ರೆ, ಇದೇ ಬಿಜೆಪಿಯ ಜೊತೆ ಮಹಾಘಟಬಂಧನದ ನಿತೀಶ್‌ ಕುಮಾರ್‌ ಸರ್ಕಾರ ಮಾಡಿರಲಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ಮೈತ್ರಿಗೆ ನಡುಕು ಹುಟ್ಟಿಸಿದ ಬಿಜೆಪಿ, ಎನ್‌ಡಿಎ ಸಭೆಗೆ 38 ಪಕ್ಷದ ಬೆಂಬಲ!

ಘಟಬಂದನ್‌ದಿಂದ ಏನ್‌ ಸಾಧನೆ ಮಾಡೋಕೆ ಹೊರಟಿದ್ದಾರೆ. ನಾನೇನು ಇವರ ಗುಲಾಮನೇ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. ನನ್ನ ಪಕ್ಷದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡಿದ್ದಾರೆ. ಅವರ ಅಪ್ಪಣೆ ತಗೊಂಡು ನನ್ನ ಪಕ್ಷದ ತೀರ್ಮಾನ ಮಾಡ್ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
Read more