'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

Published : Jul 17, 2023, 08:03 PM IST

ಎಚ್‌ಡಿಕೆ ಅವಕಾಶವಾದಿ ಎಂದ ಕಾಂಗ್ರೆಸ್‌ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು (ಜು.17): ಮಹಾಘಟಬಂದನ್‌ ಸಭೆಗೆ ಕುಟುಕಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಾಗಲೂ, ಎಲ್ಲರೂ ಇದೇ ರೀತಿಯಲ್ಲಿ ನನ್ನ ಕೈಯನ್ನು ಎತ್ತಿದ್ದರು. ಆಮೇಲೇನಾಯ್ತು ಅಂತಾ ನೋಡಿದ್ರಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

ಯಾವ ಸಭೆಗೂ ನಮಗೆ ಆಹ್ವಾನ ಬಂದಿಲ್ಲ. ಆಹ್ವಾನ ಕೊಡಿ ಅಂತಾ ಕೇಳೋದೂ ಇಲ್ಲ. ಜೆಡಿಎಸ್‌ ಅನ್ನು ಅವಕಾಶವಾದಿ ಎಂದು ಕಾಂಗ್ರೆಸಿಗರು ಹೇಳುತ್ತಾರೆ. ಆದ್ರೆ, ಇದೇ ಬಿಜೆಪಿಯ ಜೊತೆ ಮಹಾಘಟಬಂಧನದ ನಿತೀಶ್‌ ಕುಮಾರ್‌ ಸರ್ಕಾರ ಮಾಡಿರಲಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ಮೈತ್ರಿಗೆ ನಡುಕು ಹುಟ್ಟಿಸಿದ ಬಿಜೆಪಿ, ಎನ್‌ಡಿಎ ಸಭೆಗೆ 38 ಪಕ್ಷದ ಬೆಂಬಲ!

ಘಟಬಂದನ್‌ದಿಂದ ಏನ್‌ ಸಾಧನೆ ಮಾಡೋಕೆ ಹೊರಟಿದ್ದಾರೆ. ನಾನೇನು ಇವರ ಗುಲಾಮನೇ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. ನನ್ನ ಪಕ್ಷದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡಿದ್ದಾರೆ. ಅವರ ಅಪ್ಪಣೆ ತಗೊಂಡು ನನ್ನ ಪಕ್ಷದ ತೀರ್ಮಾನ ಮಾಡ್ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more