'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

Published : Jul 17, 2023, 08:03 PM IST

ಎಚ್‌ಡಿಕೆ ಅವಕಾಶವಾದಿ ಎಂದ ಕಾಂಗ್ರೆಸ್‌ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು (ಜು.17): ಮಹಾಘಟಬಂದನ್‌ ಸಭೆಗೆ ಕುಟುಕಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಾಗಲೂ, ಎಲ್ಲರೂ ಇದೇ ರೀತಿಯಲ್ಲಿ ನನ್ನ ಕೈಯನ್ನು ಎತ್ತಿದ್ದರು. ಆಮೇಲೇನಾಯ್ತು ಅಂತಾ ನೋಡಿದ್ರಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

ಯಾವ ಸಭೆಗೂ ನಮಗೆ ಆಹ್ವಾನ ಬಂದಿಲ್ಲ. ಆಹ್ವಾನ ಕೊಡಿ ಅಂತಾ ಕೇಳೋದೂ ಇಲ್ಲ. ಜೆಡಿಎಸ್‌ ಅನ್ನು ಅವಕಾಶವಾದಿ ಎಂದು ಕಾಂಗ್ರೆಸಿಗರು ಹೇಳುತ್ತಾರೆ. ಆದ್ರೆ, ಇದೇ ಬಿಜೆಪಿಯ ಜೊತೆ ಮಹಾಘಟಬಂಧನದ ನಿತೀಶ್‌ ಕುಮಾರ್‌ ಸರ್ಕಾರ ಮಾಡಿರಲಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ಮೈತ್ರಿಗೆ ನಡುಕು ಹುಟ್ಟಿಸಿದ ಬಿಜೆಪಿ, ಎನ್‌ಡಿಎ ಸಭೆಗೆ 38 ಪಕ್ಷದ ಬೆಂಬಲ!

ಘಟಬಂದನ್‌ದಿಂದ ಏನ್‌ ಸಾಧನೆ ಮಾಡೋಕೆ ಹೊರಟಿದ್ದಾರೆ. ನಾನೇನು ಇವರ ಗುಲಾಮನೇ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. ನನ್ನ ಪಕ್ಷದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡಿದ್ದಾರೆ. ಅವರ ಅಪ್ಪಣೆ ತಗೊಂಡು ನನ್ನ ಪಕ್ಷದ ತೀರ್ಮಾನ ಮಾಡ್ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more