ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

Published : Apr 07, 2022, 04:57 PM IST

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. 

ಬೆಂಗಳೂರು (ಏ. 07): ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. ಇಬ್ರಾಹಿಂ ಮೂಲಕ ರೋಷನ್ ಬೇಗ್‌ರನ್ನು ಕರೆ ತರಲು ಪ್ರಯತ್ನಿಸುತ್ತಿದೆ. ಈಗಾಗಲೇ ಸಿ ಎಂ ಇಬ್ರಾಹಿಂ ಅವರು ರೋಷನ್ ಬೇಗ್‌ ಅವರ ಜೊತೆ ಚರ್ಚೆ ನಡೆಸಿದ್ದಾರೆ. 

ಇನ್ನೊಂದು ಕಡೆ ಸಿ.ಎಂ ಇಬ್ರಾಹಿಂ, ರೋಷನ್ ಬೇಗ್ ಭೇಟಿ ವಿಚಾರಕ್ಕೆ ಸಿದ್ದು ನೋ ಕಮೆಂಟ್ಸ್ ಎಂದಿದ್ದಾರೆ. 'ಇಬ್ರಾಹಿಂ, ರೋಷನ್ ಬೇಗ್ ನಮ್ಮ ಪಾರ್ಟಿಯಲ್ಲಿ ಇಲ್ಲ. ಅವರ ಬಗ್ಗೆ ಮಾತನಾಡಿ ಏನು ಪ್ರಯೋಜನ..? ಎಲ್ಲಿಯಾದರೂ ನಿಂತುಕೊಳ್ಳಲಿ, ಜನ ತೀರ್ಮಾನ ಮಾಡುತ್ತಾರೆ' ಎಂದು ಬಾದಾಮಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more