ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

Published : Apr 07, 2022, 04:57 PM IST

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. 

ಬೆಂಗಳೂರು (ಏ. 07): ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. ಇಬ್ರಾಹಿಂ ಮೂಲಕ ರೋಷನ್ ಬೇಗ್‌ರನ್ನು ಕರೆ ತರಲು ಪ್ರಯತ್ನಿಸುತ್ತಿದೆ. ಈಗಾಗಲೇ ಸಿ ಎಂ ಇಬ್ರಾಹಿಂ ಅವರು ರೋಷನ್ ಬೇಗ್‌ ಅವರ ಜೊತೆ ಚರ್ಚೆ ನಡೆಸಿದ್ದಾರೆ. 

ಇನ್ನೊಂದು ಕಡೆ ಸಿ.ಎಂ ಇಬ್ರಾಹಿಂ, ರೋಷನ್ ಬೇಗ್ ಭೇಟಿ ವಿಚಾರಕ್ಕೆ ಸಿದ್ದು ನೋ ಕಮೆಂಟ್ಸ್ ಎಂದಿದ್ದಾರೆ. 'ಇಬ್ರಾಹಿಂ, ರೋಷನ್ ಬೇಗ್ ನಮ್ಮ ಪಾರ್ಟಿಯಲ್ಲಿ ಇಲ್ಲ. ಅವರ ಬಗ್ಗೆ ಮಾತನಾಡಿ ಏನು ಪ್ರಯೋಜನ..? ಎಲ್ಲಿಯಾದರೂ ನಿಂತುಕೊಳ್ಳಲಿ, ಜನ ತೀರ್ಮಾನ ಮಾಡುತ್ತಾರೆ' ಎಂದು ಬಾದಾಮಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more