ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

Published : Apr 07, 2022, 04:57 PM IST

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. 

ಬೆಂಗಳೂರು (ಏ. 07): ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. ಇಬ್ರಾಹಿಂ ಮೂಲಕ ರೋಷನ್ ಬೇಗ್‌ರನ್ನು ಕರೆ ತರಲು ಪ್ರಯತ್ನಿಸುತ್ತಿದೆ. ಈಗಾಗಲೇ ಸಿ ಎಂ ಇಬ್ರಾಹಿಂ ಅವರು ರೋಷನ್ ಬೇಗ್‌ ಅವರ ಜೊತೆ ಚರ್ಚೆ ನಡೆಸಿದ್ದಾರೆ. 

ಇನ್ನೊಂದು ಕಡೆ ಸಿ.ಎಂ ಇಬ್ರಾಹಿಂ, ರೋಷನ್ ಬೇಗ್ ಭೇಟಿ ವಿಚಾರಕ್ಕೆ ಸಿದ್ದು ನೋ ಕಮೆಂಟ್ಸ್ ಎಂದಿದ್ದಾರೆ. 'ಇಬ್ರಾಹಿಂ, ರೋಷನ್ ಬೇಗ್ ನಮ್ಮ ಪಾರ್ಟಿಯಲ್ಲಿ ಇಲ್ಲ. ಅವರ ಬಗ್ಗೆ ಮಾತನಾಡಿ ಏನು ಪ್ರಯೋಜನ..? ಎಲ್ಲಿಯಾದರೂ ನಿಂತುಕೊಳ್ಳಲಿ, ಜನ ತೀರ್ಮಾನ ಮಾಡುತ್ತಾರೆ' ಎಂದು ಬಾದಾಮಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more