ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

Published : Apr 07, 2022, 04:57 PM IST

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. 

ಬೆಂಗಳೂರು (ಏ. 07): ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಇಬ್ರಾಹಿಂ ಬೆನ್ನಲ್ಲೇ, ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಜೆಡಿಎಸ್ ಗಾಳ ಹಾಕಿದೆ. ಇಬ್ರಾಹಿಂ ಮೂಲಕ ರೋಷನ್ ಬೇಗ್‌ರನ್ನು ಕರೆ ತರಲು ಪ್ರಯತ್ನಿಸುತ್ತಿದೆ. ಈಗಾಗಲೇ ಸಿ ಎಂ ಇಬ್ರಾಹಿಂ ಅವರು ರೋಷನ್ ಬೇಗ್‌ ಅವರ ಜೊತೆ ಚರ್ಚೆ ನಡೆಸಿದ್ದಾರೆ. 

ಇನ್ನೊಂದು ಕಡೆ ಸಿ.ಎಂ ಇಬ್ರಾಹಿಂ, ರೋಷನ್ ಬೇಗ್ ಭೇಟಿ ವಿಚಾರಕ್ಕೆ ಸಿದ್ದು ನೋ ಕಮೆಂಟ್ಸ್ ಎಂದಿದ್ದಾರೆ. 'ಇಬ್ರಾಹಿಂ, ರೋಷನ್ ಬೇಗ್ ನಮ್ಮ ಪಾರ್ಟಿಯಲ್ಲಿ ಇಲ್ಲ. ಅವರ ಬಗ್ಗೆ ಮಾತನಾಡಿ ಏನು ಪ್ರಯೋಜನ..? ಎಲ್ಲಿಯಾದರೂ ನಿಂತುಕೊಳ್ಳಲಿ, ಜನ ತೀರ್ಮಾನ ಮಾಡುತ್ತಾರೆ' ಎಂದು ಬಾದಾಮಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more