ಒಂದೇ ಪಕ್ಷದಲ್ಲಿದ್ದೀರಿ... ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆ ಬಗ್ಗೆ ಎ.ಮಂಜು ಮಾತು!

ಒಂದೇ ಪಕ್ಷದಲ್ಲಿದ್ದೀರಿ... ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆ ಬಗ್ಗೆ ಎ.ಮಂಜು ಮಾತು!

Published : Sep 01, 2023, 09:03 PM IST

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿರುವ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ. 
 

ಬೆಂಗಳೂರು (ಸೆ.01): ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿರುವ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ. ಹೈಕೋರ್ಟ್​ ತೀರ್ಪನ್ನು ಸ್ವಾಗತಿಸುವೆ, ಖುಷಿ ಸಿಕ್ಕಿದೆ. ಸುಳ್ಳು ಮಾಹಿತಿ ನೀಡಿದ್ದರಿಂದ ಹೈಕೋರ್ಟ್ ಅವರನ್ನು ಅನರ್ಹಗೊಳಿಸಿದೆ ಎಂದು ಮಂಜು ತಿಳಿಸಿದ್ದಾರೆ. ಅವರು ಸರಿಯಿದ್ದೇವೆ ಅನ್ನುವುದಾದರೆ ಕಾನೂನು ಹೋರಾಟ ಮಾಡಲಿ. ಸುಪ್ರೀಂ ಕೋರ್ಟ್​ನಲ್ಲಿ ಕಾನೂನು ಹೋರಾಟಮಾಡಿ ಸಮರ್ಥಿಸಿಕೊಳ್ಳಲಿ. ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದರೆ ಶಿಕ್ಷೆ ಅನುಭವಿಸಲಿ. ಯಾರೇ ಆದರೂ ಸರಿ, ಚುನಾವಣಾ ಆಯೋಗಕ್ಕೆ ಸರಿಯಾದ ಮಾಹಿತಿ ನೀಡಬೇಕು. ಬದಲಾದ ಸನ್ನಿವೇಶದಲ್ಲಿ ನಾನು ಜೆಡಿಎಸ್​ ಶಾಸಕನಾಗಿದ್ದೇನೆ. ಹಾಗೆಂದು ಜೆಡಿಎಸ್ ಸೇರುವಾಗ ಯಾವುದೇ ಷರತ್ತು ವಿಧಿಸಿರಲಿಲ್ಲ. ಪ್ರಜ್ವಲ್ ವಿರುದ್ಧ ಕೇಸ್ ದಾಖಲಿಸಿದ್ದ ವಿಚಾರವಾಗಿ ಅಂದೇ ಮಾಹಿತಿ ನೀಡಿದ್ದೆ. ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಮಾತುಕತೆ ವೇಳೆಯೂ ಹೇಳಿದ್ದೆ ಎಂದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more