ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

Published : Feb 09, 2021, 02:30 PM IST

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

ಬೆಂಗಳೂರು, (ಫೆ.09): ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

ಕಾಂಗ್ರೆಸ್ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ..!

ನಜೀರ್ ಅಹಮ್ಮದ್ ಸೇರಿದಂತೆ ಯಾವುದೇ ಕಾಂಗ್ರೆಸ್ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ಕಾಂಗ್ರೆಸ್​ ಸದಸ್ಯರ ಗೋಜುಗದ್ದಲದ ನಡುವೆ ಮತದಾನ ನಡೆಯದೇ ಚುನಾವಣೆ ಪೂರ್ಣವಾಗಿದ್ದು, ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ