ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

Published : Feb 09, 2021, 02:30 PM IST

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

ಬೆಂಗಳೂರು, (ಫೆ.09): ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

ಕಾಂಗ್ರೆಸ್ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ..!

ನಜೀರ್ ಅಹಮ್ಮದ್ ಸೇರಿದಂತೆ ಯಾವುದೇ ಕಾಂಗ್ರೆಸ್ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ಕಾಂಗ್ರೆಸ್​ ಸದಸ್ಯರ ಗೋಜುಗದ್ದಲದ ನಡುವೆ ಮತದಾನ ನಡೆಯದೇ ಚುನಾವಣೆ ಪೂರ್ಣವಾಗಿದ್ದು, ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?