ಅಪ್ಪ, ಮಗನಿಗೆ ಟಿಕೆಟ್ ಕನ್ಫರ್ಮ್ : ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ

ಅಪ್ಪ, ಮಗನಿಗೆ ಟಿಕೆಟ್ ಕನ್ಫರ್ಮ್ : ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ

Suvarna News   | Asianet News
Published : Aug 25, 2021, 09:30 AM IST

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

ಮೈಸೂರು (ಆ.25):  ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

ಜೆಡಿಎಸ್ ತೊರೆದು ಕಾಂಗ್ರೆಸ್‌ನತ್ತ ಚಿತ್ತ: ಅಧಿಕೃತ ಘೋಷಣೆ ಮಾಡಿದ ಶಾಸಕ

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?