ಅಪ್ಪ, ಮಗನಿಗೆ ಟಿಕೆಟ್ ಕನ್ಫರ್ಮ್ : ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ

ಅಪ್ಪ, ಮಗನಿಗೆ ಟಿಕೆಟ್ ಕನ್ಫರ್ಮ್ : ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ

Suvarna News   | Asianet News
Published : Aug 25, 2021, 09:30 AM IST

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

ಮೈಸೂರು (ಆ.25):  ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

ಜೆಡಿಎಸ್ ತೊರೆದು ಕಾಂಗ್ರೆಸ್‌ನತ್ತ ಚಿತ್ತ: ಅಧಿಕೃತ ಘೋಷಣೆ ಮಾಡಿದ ಶಾಸಕ

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್