ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್  ಮಾಸ್ ಲೀಡರ್?

ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್ ಮಾಸ್ ಲೀಡರ್?

Published : Mar 01, 2020, 07:34 PM ISTUpdated : Mar 01, 2020, 07:41 PM IST

ಜೆಡಿಎಸ್‌ ಗೆ ಹೊಸ ಸಂಕಷ್ಟ/ ಈ ಬೆಳವಣಿಗೆಯಿಂದ ದಳಪತಿಗಳು ಕಂಗಾಲು/ ಬಿಎಸ್ ವೈ ಜನ್ಮದಿನದ ವೇಳೆ ಶಾಕ್ ಮೇಲೆ ಶಾಕ್/ ಜೆಡಿಎಸ್‌ಗೆ ನಡುಕ ತಂದ ಹಳೇ ಮೈಸೂರು ಭಾಗದ ಬೆಳವಣಿಗೆ

ಬೆಂಗಳೂರು(ಮಾ. 01) ಸಿಎಂ ಬಿ.ಎಸ್.ಯಡಿಯೂರಪ್ಪ ಜನ್ಮದಿನ ಮುಕ್ತಾಯವಾಗಿದ್ದರೆ ಇತ್ತ ಜೆಡಿಎಸ್ ಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಹಳೆ ಮೈಸೂರು ಭಾಗದಲ್ಲಿ ದೊಡ್ಡದೊಂದು ಹೊಡೆತ ಬೀಳುವ ಸಾಧ್ಯತೆ ಎದುರಾಗಿದೆ.

ಜೆಡಿಎಸ್ ಹಿರಿಯ ನಾಯಕ ಜಿಟಿ ದೇವೇಗೌಡ ಪಕ್ಷ ತೊರೆಯಲಿದ್ದಾರೆ ಎಂಬ ಮಾತುಗಳು ಬಹಳ ಹಿಂದಿನಿಂದಲೇ ಕೇಳಿ ಬಂದಿದ್ದವು. ಈಗ  ಬಿಎಸ್ ವೈ ಜನ್ಮದಿನದ ಸಂದರ್ಭ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!