ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್  ಮಾಸ್ ಲೀಡರ್?

ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್ ಮಾಸ್ ಲೀಡರ್?

Published : Mar 01, 2020, 07:34 PM ISTUpdated : Mar 01, 2020, 07:41 PM IST

ಜೆಡಿಎಸ್‌ ಗೆ ಹೊಸ ಸಂಕಷ್ಟ/ ಈ ಬೆಳವಣಿಗೆಯಿಂದ ದಳಪತಿಗಳು ಕಂಗಾಲು/ ಬಿಎಸ್ ವೈ ಜನ್ಮದಿನದ ವೇಳೆ ಶಾಕ್ ಮೇಲೆ ಶಾಕ್/ ಜೆಡಿಎಸ್‌ಗೆ ನಡುಕ ತಂದ ಹಳೇ ಮೈಸೂರು ಭಾಗದ ಬೆಳವಣಿಗೆ

ಬೆಂಗಳೂರು(ಮಾ. 01) ಸಿಎಂ ಬಿ.ಎಸ್.ಯಡಿಯೂರಪ್ಪ ಜನ್ಮದಿನ ಮುಕ್ತಾಯವಾಗಿದ್ದರೆ ಇತ್ತ ಜೆಡಿಎಸ್ ಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಹಳೆ ಮೈಸೂರು ಭಾಗದಲ್ಲಿ ದೊಡ್ಡದೊಂದು ಹೊಡೆತ ಬೀಳುವ ಸಾಧ್ಯತೆ ಎದುರಾಗಿದೆ.

ಜೆಡಿಎಸ್ ಹಿರಿಯ ನಾಯಕ ಜಿಟಿ ದೇವೇಗೌಡ ಪಕ್ಷ ತೊರೆಯಲಿದ್ದಾರೆ ಎಂಬ ಮಾತುಗಳು ಬಹಳ ಹಿಂದಿನಿಂದಲೇ ಕೇಳಿ ಬಂದಿದ್ದವು. ಈಗ  ಬಿಎಸ್ ವೈ ಜನ್ಮದಿನದ ಸಂದರ್ಭ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?