ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್  ಮಾಸ್ ಲೀಡರ್?

ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್ ಮಾಸ್ ಲೀಡರ್?

Published : Mar 01, 2020, 07:34 PM ISTUpdated : Mar 01, 2020, 07:41 PM IST

ಜೆಡಿಎಸ್‌ ಗೆ ಹೊಸ ಸಂಕಷ್ಟ/ ಈ ಬೆಳವಣಿಗೆಯಿಂದ ದಳಪತಿಗಳು ಕಂಗಾಲು/ ಬಿಎಸ್ ವೈ ಜನ್ಮದಿನದ ವೇಳೆ ಶಾಕ್ ಮೇಲೆ ಶಾಕ್/ ಜೆಡಿಎಸ್‌ಗೆ ನಡುಕ ತಂದ ಹಳೇ ಮೈಸೂರು ಭಾಗದ ಬೆಳವಣಿಗೆ

ಬೆಂಗಳೂರು(ಮಾ. 01) ಸಿಎಂ ಬಿ.ಎಸ್.ಯಡಿಯೂರಪ್ಪ ಜನ್ಮದಿನ ಮುಕ್ತಾಯವಾಗಿದ್ದರೆ ಇತ್ತ ಜೆಡಿಎಸ್ ಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಹಳೆ ಮೈಸೂರು ಭಾಗದಲ್ಲಿ ದೊಡ್ಡದೊಂದು ಹೊಡೆತ ಬೀಳುವ ಸಾಧ್ಯತೆ ಎದುರಾಗಿದೆ.

ಜೆಡಿಎಸ್ ಹಿರಿಯ ನಾಯಕ ಜಿಟಿ ದೇವೇಗೌಡ ಪಕ್ಷ ತೊರೆಯಲಿದ್ದಾರೆ ಎಂಬ ಮಾತುಗಳು ಬಹಳ ಹಿಂದಿನಿಂದಲೇ ಕೇಳಿ ಬಂದಿದ್ದವು. ಈಗ  ಬಿಎಸ್ ವೈ ಜನ್ಮದಿನದ ಸಂದರ್ಭ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ