'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

Published : Jul 17, 2023, 08:21 PM IST

ತಾವೊಬ್ಬ ಕನ್ನಡ ಪಂಡಿತ ಅನ್ನೋ ರೀತಿಯಲ್ಲಿ ಮಾತನಾಡುವ ಸಿಎಂ ಸಿದ್ಧರಾಮಯ್ಯಗೆ ಕನ್ನಡ ಭಾಷೆ ಅರ್ಥವಾಗೋದಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು (ಜು.17): ಪಂಚರತ್ನ ಜಾರಿಯಾಗದೇ ಇದ್ದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ ಮಾಡ್ತೇನೆ ಅಂದಿದ್ದೆ. 123 ಸೀಟು ಬರದೇ ಇದ್ದಲ್ಲಿ ವಿಸರ್ಜನೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿರಲಿಲ್ಲ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ತನ್ನನ್ನು ತಾನು ಕನ್ನಡ ಪಂಡಿತ ಅಂತಾ ಸಿದ್ಧರಾಮಯ್ಯ ಹೇಳ್ತಾರೆ. ಅವರಿಗೇನು ಕನ್ನಡ ಬರೋದಿಲ್ವಾ? ಎಂದು ಸಿದ್ಧರಾಮಯ್ಯ ವಿರುದ್ಧ ಎಚ್‌ಡಿಕೆ ಲೇವಡಿ ಮಾಡಿದ್ದಾರೆ. ದೇವರಾಜು ಅರಸು ನಂತ್ರ 2ನೇ ಬಾರಿಗೆ ಸಿಎಂ ಆಗಿದ್ದೀರಿ ಅಂತಾ ಹೇಳ್ಕೊಂಡು ತಿರುಗಾಡ್ತಾ ಇದ್ದೀರಿ, ಇದರಿಂದ ಜನರಿಗೆ ಏನ್‌ ಸಂದೇಶ ಕೊಡೋಕೆ ಹೊರಟಿದ್ದೀರಿ ಅದನ್ನು ಹೇಳಿ ಎಂದು ಎಚ್‌ಡಿಕೆ ಹೇಳಿದ್ದಾರೆ.

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

ಇದು ನನ್ನ ಕೊನೆ ಚುನಾವಣೆ ಅಂತಾ ಹೇಳಿದ್ದೀರಿ. ಜನರ ಬಳಿ ಒಳ್ಳೆಯ ಹೆಸರು ತೆಗೆದುಕೊಂಡು ಅಧಿಕಾರ ಮಾಡಿ. ಯಾವ ಸರ್ಕಾರದ ಮೇಲೂ ಈ ರೀತಿಯ ಆರೋಪಗಳನ್ನು ನಾನೆಲ್ಲೂ ಕೇಳಿರಲಿಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more