'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

Published : Jul 17, 2023, 08:21 PM IST

ತಾವೊಬ್ಬ ಕನ್ನಡ ಪಂಡಿತ ಅನ್ನೋ ರೀತಿಯಲ್ಲಿ ಮಾತನಾಡುವ ಸಿಎಂ ಸಿದ್ಧರಾಮಯ್ಯಗೆ ಕನ್ನಡ ಭಾಷೆ ಅರ್ಥವಾಗೋದಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು (ಜು.17): ಪಂಚರತ್ನ ಜಾರಿಯಾಗದೇ ಇದ್ದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ ಮಾಡ್ತೇನೆ ಅಂದಿದ್ದೆ. 123 ಸೀಟು ಬರದೇ ಇದ್ದಲ್ಲಿ ವಿಸರ್ಜನೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿರಲಿಲ್ಲ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ತನ್ನನ್ನು ತಾನು ಕನ್ನಡ ಪಂಡಿತ ಅಂತಾ ಸಿದ್ಧರಾಮಯ್ಯ ಹೇಳ್ತಾರೆ. ಅವರಿಗೇನು ಕನ್ನಡ ಬರೋದಿಲ್ವಾ? ಎಂದು ಸಿದ್ಧರಾಮಯ್ಯ ವಿರುದ್ಧ ಎಚ್‌ಡಿಕೆ ಲೇವಡಿ ಮಾಡಿದ್ದಾರೆ. ದೇವರಾಜು ಅರಸು ನಂತ್ರ 2ನೇ ಬಾರಿಗೆ ಸಿಎಂ ಆಗಿದ್ದೀರಿ ಅಂತಾ ಹೇಳ್ಕೊಂಡು ತಿರುಗಾಡ್ತಾ ಇದ್ದೀರಿ, ಇದರಿಂದ ಜನರಿಗೆ ಏನ್‌ ಸಂದೇಶ ಕೊಡೋಕೆ ಹೊರಟಿದ್ದೀರಿ ಅದನ್ನು ಹೇಳಿ ಎಂದು ಎಚ್‌ಡಿಕೆ ಹೇಳಿದ್ದಾರೆ.

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

ಇದು ನನ್ನ ಕೊನೆ ಚುನಾವಣೆ ಅಂತಾ ಹೇಳಿದ್ದೀರಿ. ಜನರ ಬಳಿ ಒಳ್ಳೆಯ ಹೆಸರು ತೆಗೆದುಕೊಂಡು ಅಧಿಕಾರ ಮಾಡಿ. ಯಾವ ಸರ್ಕಾರದ ಮೇಲೂ ಈ ರೀತಿಯ ಆರೋಪಗಳನ್ನು ನಾನೆಲ್ಲೂ ಕೇಳಿರಲಿಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more