'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

Published : Jul 17, 2023, 08:21 PM IST

ತಾವೊಬ್ಬ ಕನ್ನಡ ಪಂಡಿತ ಅನ್ನೋ ರೀತಿಯಲ್ಲಿ ಮಾತನಾಡುವ ಸಿಎಂ ಸಿದ್ಧರಾಮಯ್ಯಗೆ ಕನ್ನಡ ಭಾಷೆ ಅರ್ಥವಾಗೋದಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು (ಜು.17): ಪಂಚರತ್ನ ಜಾರಿಯಾಗದೇ ಇದ್ದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ ಮಾಡ್ತೇನೆ ಅಂದಿದ್ದೆ. 123 ಸೀಟು ಬರದೇ ಇದ್ದಲ್ಲಿ ವಿಸರ್ಜನೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿರಲಿಲ್ಲ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ತನ್ನನ್ನು ತಾನು ಕನ್ನಡ ಪಂಡಿತ ಅಂತಾ ಸಿದ್ಧರಾಮಯ್ಯ ಹೇಳ್ತಾರೆ. ಅವರಿಗೇನು ಕನ್ನಡ ಬರೋದಿಲ್ವಾ? ಎಂದು ಸಿದ್ಧರಾಮಯ್ಯ ವಿರುದ್ಧ ಎಚ್‌ಡಿಕೆ ಲೇವಡಿ ಮಾಡಿದ್ದಾರೆ. ದೇವರಾಜು ಅರಸು ನಂತ್ರ 2ನೇ ಬಾರಿಗೆ ಸಿಎಂ ಆಗಿದ್ದೀರಿ ಅಂತಾ ಹೇಳ್ಕೊಂಡು ತಿರುಗಾಡ್ತಾ ಇದ್ದೀರಿ, ಇದರಿಂದ ಜನರಿಗೆ ಏನ್‌ ಸಂದೇಶ ಕೊಡೋಕೆ ಹೊರಟಿದ್ದೀರಿ ಅದನ್ನು ಹೇಳಿ ಎಂದು ಎಚ್‌ಡಿಕೆ ಹೇಳಿದ್ದಾರೆ.

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

ಇದು ನನ್ನ ಕೊನೆ ಚುನಾವಣೆ ಅಂತಾ ಹೇಳಿದ್ದೀರಿ. ಜನರ ಬಳಿ ಒಳ್ಳೆಯ ಹೆಸರು ತೆಗೆದುಕೊಂಡು ಅಧಿಕಾರ ಮಾಡಿ. ಯಾವ ಸರ್ಕಾರದ ಮೇಲೂ ಈ ರೀತಿಯ ಆರೋಪಗಳನ್ನು ನಾನೆಲ್ಲೂ ಕೇಳಿರಲಿಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more