Oct 21, 2020, 3:57 PM IST
ಬೆಂಗಳೂರು, (ಅ.21): ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರ ನಡುವೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳ ಸಹ ಜೋರಾಗಿವೆ.
ಶಿರಾ ಮತದಾರರನ್ನು ಸೆಳೆಯಲು ವಿಜಯೇಂದ್ರರಿಂದ ಮಾಸ್ಟರ್ ಪ್ಲಾನ್
ಇನ್ನು ಮಂಡ್ಯದ ಕೆ.ಆರ್.ಪೇಟೆಯ ರೀತಿಯಲ್ಲಿ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಪ್ಲಾನ್ ಮಾಡಿದೆ. ಇದಕ್ಕೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...