News Hour: ಕೊನೆಗೂ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ ಕುಮಾರಸ್ವಾಮಿ!

News Hour: ಕೊನೆಗೂ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ ಕುಮಾರಸ್ವಾಮಿ!

Published : Jul 12, 2023, 11:19 PM IST

ಇಲ್ಲಿಯವರೆಗೂ ಸರ್ಕಾರದ ದಂಧೆಗೆ ಪೆನ್‌ಡ್ರೈವ್‌ನಲ್ಲಿ ಸಾಕ್ಷ್ಯ ಇದೆ ಎನ್ನುತ್ತಿದ್ದ ಎಚ್‌ಡಿ ಕುಮಾರಸ್ವಾಮಿ, ಬುಧವಾರ ಸದನದಲ್ಲಿ ಈ ಕುರಿತಾದ ದಾಖಲೆಯನ್ನೇ ಬಿಡುಗಡೆ ಮಾಡಿದೆ. ಸರ್ಕಾರ ವರ್ಗಾವಣೆಗೆ ಎಷ್ಟೆಷ್ಟು ರೇಟ್‌ ಫಿಕ್ಸ್‌ ಮಾಡಿದೆ ಎನ್ನುವ ಮಾಹಿತಿ ಅದರಲ್ಲಿದೆ.
 

ಬೆಂಗಳೂರು (ಜು.12): ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಗೂ ವರ್ಗಾವಣೆ ಕುರಿತಾದ ಎರಡು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ವರ್ಗಾವಣೆ ಡೀಲ್‌ಗೆ ಕೋಟಿ ಕೋಟಿ ಲಂಚದ ಆರೋಪವನ್ನು ಮಾಡಿದ್ದಾರೆ.

ಸರ್ಕಾರದ ವಿರುದ್ಧ ಅಕ್ಷರಶಃ ಮುಗಿಬಿದ್ದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಬೆನ್ನು ಬೆನ್ನಿಗೆ ಆರೋಪಗಳು ಮಾಡಿದ್ದಾರೆ. ಪ್ರತಿ ಬಾರಿಯೂ ಸಾಕ್ಷ್ಯ ನೀಡಿ ಎನ್ನುತ್ತಿದ್ದ ಕಾಂಗ್ರೆಸ್‌ ನಾಯಕರಿಗೆ ಬುಧವಾರ ಅಚ್ಚರಿ ಎನ್ನುವಂತೆ ಎಚ್‌ಡಿಕೆ ದಾಖಲೆಯನ್ನು ನೀಡಿ ವರ್ಗಾವಣೆಯ ಬಾಂಬ್‌ ಎಸೆದಿದ್ದಾರೆ.

ಕ್ರಿಮಿನಲ್‌ಗಳಿಗೆ ಕರ್ನಾಟಕ ಸ್ವರ್ಗವಾಗುತ್ತಿದೆ, ರಾಜ್ಯ ಸರ್ಕಾರದ ವಿರುದ್ಧ ರಾಜೀವ್‌ ಚಂದ್ರಶೇಖರ್‌ ಆಕ್ರೋಶ!

ಇನ್ನೊಂದೆಡೆ ಬಿಜೆಪಿ ತನ್ನ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಇರೋದು ಕಾಂಗ್ರೆಸ್‌ ಪಾಲಿಗೆ ಲೇವಡಿಯ ಅಸ್ತ್ರವಾದಂತಾಗಿದೆ. ಸದನಲ್ಲಿ ಬಿಜೆಪಿ ನಾಯಕರು ಮಾತನಾಡಲು ಎದ್ದಾಗಲೆಲ್ಲಾ, ಸಿಎಂ ಸೇರಿದಂತೆ ಕಾಂಗ್ರೆಸ್‌ ನಾಯಕರು ಇದೇ ವಿಚಾರವನ್ನು ಹಿಡಿದುಕೊಂಡು ತಿವಿಯುತ್ತಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more