News Hour: ಕೊನೆಗೂ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ ಕುಮಾರಸ್ವಾಮಿ!

News Hour: ಕೊನೆಗೂ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ ಕುಮಾರಸ್ವಾಮಿ!

Published : Jul 12, 2023, 11:19 PM IST

ಇಲ್ಲಿಯವರೆಗೂ ಸರ್ಕಾರದ ದಂಧೆಗೆ ಪೆನ್‌ಡ್ರೈವ್‌ನಲ್ಲಿ ಸಾಕ್ಷ್ಯ ಇದೆ ಎನ್ನುತ್ತಿದ್ದ ಎಚ್‌ಡಿ ಕುಮಾರಸ್ವಾಮಿ, ಬುಧವಾರ ಸದನದಲ್ಲಿ ಈ ಕುರಿತಾದ ದಾಖಲೆಯನ್ನೇ ಬಿಡುಗಡೆ ಮಾಡಿದೆ. ಸರ್ಕಾರ ವರ್ಗಾವಣೆಗೆ ಎಷ್ಟೆಷ್ಟು ರೇಟ್‌ ಫಿಕ್ಸ್‌ ಮಾಡಿದೆ ಎನ್ನುವ ಮಾಹಿತಿ ಅದರಲ್ಲಿದೆ.
 

ಬೆಂಗಳೂರು (ಜು.12): ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಗೂ ವರ್ಗಾವಣೆ ಕುರಿತಾದ ಎರಡು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ವರ್ಗಾವಣೆ ಡೀಲ್‌ಗೆ ಕೋಟಿ ಕೋಟಿ ಲಂಚದ ಆರೋಪವನ್ನು ಮಾಡಿದ್ದಾರೆ.

ಸರ್ಕಾರದ ವಿರುದ್ಧ ಅಕ್ಷರಶಃ ಮುಗಿಬಿದ್ದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಬೆನ್ನು ಬೆನ್ನಿಗೆ ಆರೋಪಗಳು ಮಾಡಿದ್ದಾರೆ. ಪ್ರತಿ ಬಾರಿಯೂ ಸಾಕ್ಷ್ಯ ನೀಡಿ ಎನ್ನುತ್ತಿದ್ದ ಕಾಂಗ್ರೆಸ್‌ ನಾಯಕರಿಗೆ ಬುಧವಾರ ಅಚ್ಚರಿ ಎನ್ನುವಂತೆ ಎಚ್‌ಡಿಕೆ ದಾಖಲೆಯನ್ನು ನೀಡಿ ವರ್ಗಾವಣೆಯ ಬಾಂಬ್‌ ಎಸೆದಿದ್ದಾರೆ.

ಕ್ರಿಮಿನಲ್‌ಗಳಿಗೆ ಕರ್ನಾಟಕ ಸ್ವರ್ಗವಾಗುತ್ತಿದೆ, ರಾಜ್ಯ ಸರ್ಕಾರದ ವಿರುದ್ಧ ರಾಜೀವ್‌ ಚಂದ್ರಶೇಖರ್‌ ಆಕ್ರೋಶ!

ಇನ್ನೊಂದೆಡೆ ಬಿಜೆಪಿ ತನ್ನ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಇರೋದು ಕಾಂಗ್ರೆಸ್‌ ಪಾಲಿಗೆ ಲೇವಡಿಯ ಅಸ್ತ್ರವಾದಂತಾಗಿದೆ. ಸದನಲ್ಲಿ ಬಿಜೆಪಿ ನಾಯಕರು ಮಾತನಾಡಲು ಎದ್ದಾಗಲೆಲ್ಲಾ, ಸಿಎಂ ಸೇರಿದಂತೆ ಕಾಂಗ್ರೆಸ್‌ ನಾಯಕರು ಇದೇ ವಿಚಾರವನ್ನು ಹಿಡಿದುಕೊಂಡು ತಿವಿಯುತ್ತಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more