JDSಗೆ ಬಿಗ್‌ ಶಾಕ್.. ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಯುವ ನಾಯಕ.. ಡಿಕೆಶಿ ಭೇಟಿ

JDSಗೆ ಬಿಗ್‌ ಶಾಕ್.. ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಯುವ ನಾಯಕ.. ಡಿಕೆಶಿ ಭೇಟಿ

Published : Feb 11, 2021, 06:45 PM IST

ಜೆಡಿಎಸ್‌ ಗೆ ಮತ್ತೊಂದು ದೊಡ್ಡ ಆಘಾತ/ ಕಾಂಗ್ರೆಸ್ ಕಡೆ ಮುಖ ಮಾಡಿದ ಮಧು ಬಂಗಾರಪ್ಪ/ ಡಿಕೆಶಿ ಮನೆಗೆ ಭೇಟಿ ನೀಡಿದ ಮಧು ಬಂಗಾರಪ್ಪ/  ಅರ್ಧ ಗಂಟೆ ಚರ್ಚೆ

ಬೆಂಗಳೂರು  (ಫೆ. 11)  ಉಪಚುನಾಣೆ ಹೊತ್ತಿನಲ್ಲಿ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ಮಧು ಬಂಗಾರಪ್ಪ ಪಕ್ಷ ತೊರೆದು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.

ಬೈ ಎಲೆಕ್ಷನ್‌ನಿಂದ JDS ದೂರ ಸರಿದ ಗುಟ್ಟು ಹೇಳಿದ ಸಿದ್ದರಾಮಯ್ಯ!

ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತು ತುಂಬಾ ದಿನಗಳಿಂದ ಚರ್ಚೆ ನಡೆಯುತ್ತಲೇ ಇದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!