ರಾಜ್ಯದಲ್ಲಿ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯ: ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಶರವಣ

ರಾಜ್ಯದಲ್ಲಿ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯ: ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಶರವಣ

Suvarna News   | Asianet News
Published : Nov 06, 2020, 09:57 AM ISTUpdated : Nov 06, 2020, 09:59 AM IST

ರಾಜ್ಯದಲ್ಲಿ ಆರ್‌ಆರ್‌ ನಗರ, ಶಿರಾ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದಕ್ಕೆ ಜೆಡಿಎಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 
 

ಬೆಂಗಳೂರು (ನ. 06): ರಾಜ್ಯದಲ್ಲಿ ಆರ್‌ಆರ್‌ ನಗರ, ಶಿರಾ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದಕ್ಕೆ ಜೆಡಿಎಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 

'ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ಈ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ ಹಗಲು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು. ವಿಶೇಷವಾಗಿ ರಾಜರಾಜೇಶ್ವರಿ ಕ್ಷೇತ್ರದ ಉಸ್ತುವಾರಿಯಾಗಿದ್ದ ನನಗೆ ಸಹಕಾರ ನೀಡಿದ ಎಲ್ಲರಿಗೂ ಕೋಟಿ ಕೋಟಿ ನಮನ' ಎಂದು ಟ್ವೀಟ್ ಮಾಡಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!