ಜೆಡಿಎಸ್‌ ಎಂಲ್‌ಸಿಗಳಿಗೆ ತಲಾ 8 ಕೋಟಿ ರೂ.: ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್

ಜೆಡಿಎಸ್‌ ಎಂಲ್‌ಸಿಗಳಿಗೆ ತಲಾ 8 ಕೋಟಿ ರೂ.: ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್

Published : Dec 09, 2020, 06:33 PM IST

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ  ಒಪ್ಪಿಗೆ ಸೂಚಿಸಲು ಜೆಡಿಎಸ್ ಎಂಎಲ್‌ಸಿಗಳಿಗೆ ತಲಾ 8 ರೂ. ಪಡೆದಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್ ಸಿಡಿದಿದೆ.

ಬೆಂಗಳೂರು, (ಡಿ.09): ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಈ ಮೊದಲು ಜೆಡಿಎಸ್ ವಿರೋಧ ವ್ಯಕ್ತಪಡಿಸಿತ್ತು. ಆದ್ರೆ, ಇದೀಗ ಏಕಾಏಕಿ ವಿಧಾನಪರಿಷತ್‌ನಲ್ಲಿ  ಇದೇ ಭೂ ಸುಧಾರಣೆ ಕಾಯ್ದೆ ಪರ  ದಳಪತಿಗಳು ಮತ ಹಾಕಿದ್ದು ಅಚ್ಚರಿಗೆ ಕಾರಣವಾಗಿದೆ.

ಭೂ ಸುಧಾರಣಾ ಕಾಯ್ದೆ ಅಂಗೀಕಾರ: ಕೈ ಸಭಾತ್ಯಾಗ, ತೆಪ್ಪಗೆ ಕುಳಿತ್ತಿದ್ದ ಜೆಡಿಎಸ್‌ ಸದಸ್ಯರು

ಮೊದಲು ವಿರೋಧಿಸಿ ಇದೀಗ ವರಸೆ ಬದಲಿಸಿದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ರೈತ ಸಂಘಟನೆಗಳಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನೂ ಒಪ್ಪಿಗೆ ಸೂಚಿಸಲು ಜೆಡಿಎಸ್ ಎಂಎಲ್‌ಸಿಗಳಿಗೆ ತಲಾ 8 ರೂ. ಪಡೆದಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್ ಸಿಡಿದಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್