ಜೆಡಿಎಸ್‌ ಎಂಲ್‌ಸಿಗಳಿಗೆ ತಲಾ 8 ಕೋಟಿ ರೂ.: ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್

ಜೆಡಿಎಸ್‌ ಎಂಲ್‌ಸಿಗಳಿಗೆ ತಲಾ 8 ಕೋಟಿ ರೂ.: ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್

Published : Dec 09, 2020, 06:33 PM IST

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ  ಒಪ್ಪಿಗೆ ಸೂಚಿಸಲು ಜೆಡಿಎಸ್ ಎಂಎಲ್‌ಸಿಗಳಿಗೆ ತಲಾ 8 ರೂ. ಪಡೆದಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್ ಸಿಡಿದಿದೆ.

ಬೆಂಗಳೂರು, (ಡಿ.09): ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಈ ಮೊದಲು ಜೆಡಿಎಸ್ ವಿರೋಧ ವ್ಯಕ್ತಪಡಿಸಿತ್ತು. ಆದ್ರೆ, ಇದೀಗ ಏಕಾಏಕಿ ವಿಧಾನಪರಿಷತ್‌ನಲ್ಲಿ  ಇದೇ ಭೂ ಸುಧಾರಣೆ ಕಾಯ್ದೆ ಪರ  ದಳಪತಿಗಳು ಮತ ಹಾಕಿದ್ದು ಅಚ್ಚರಿಗೆ ಕಾರಣವಾಗಿದೆ.

ಭೂ ಸುಧಾರಣಾ ಕಾಯ್ದೆ ಅಂಗೀಕಾರ: ಕೈ ಸಭಾತ್ಯಾಗ, ತೆಪ್ಪಗೆ ಕುಳಿತ್ತಿದ್ದ ಜೆಡಿಎಸ್‌ ಸದಸ್ಯರು

ಮೊದಲು ವಿರೋಧಿಸಿ ಇದೀಗ ವರಸೆ ಬದಲಿಸಿದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ರೈತ ಸಂಘಟನೆಗಳಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನೂ ಒಪ್ಪಿಗೆ ಸೂಚಿಸಲು ಜೆಡಿಎಸ್ ಎಂಎಲ್‌ಸಿಗಳಿಗೆ ತಲಾ 8 ರೂ. ಪಡೆದಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್ ಸಿಡಿದಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!