ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

Published : Nov 01, 2019, 06:10 PM IST

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ಬಗ್ಗೆ ಮೃದು ಧೋರಣೆ ತಾಳಿರುವುದನ್ನು ಗಮನಿಸಿದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಂತಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನುಡಿದಿದ್ದ ಭವಿಷ್ಯ ಅದ್ಯಾಕೋ ನಿಜವೆನಿಸುತ್ತಿದೆ.

ಬೆಂಗಳೂರು, [ನ.01]: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ಬಗ್ಗೆ ಮೃದು ಧೋರಣೆ ತಾಳಿರುವುದನ್ನು ಗಮನಿಸಿದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಂತಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಡಿದಿದ್ದ ಭವಿಷ್ಯ ಅದ್ಯಾಕೋ ನಿಜವೆನಿಸುವಂತಿದೆ.

ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ: ಎಚ್‌ಡಿಕೆ ಅಚ್ಚರಿ ಹೇಳಿಕೆ!

ಹೌದು...ಉಪಚುನಾವಣೆ ಬಳಿಕ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದ್ದು, ನಿಗದಿಗಿಂತ ಕಡಿಮೆ ಸ್ಥಾನ ಬಂದ್ರೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಸರ್ಕಾರ ಮುಂದುವರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. 

ಇದಕ್ಕೆ ಪೂರಕವೆಂಬಂತೆ ಮದುವೆ ಮನೆಯಲ್ಲಿ ಹಾಲಿ ಸಿಎಂ  ಹಾಗೂ ಮಾಜಿ ಸಿಎಂ ಮುಖಾಮುಖಿ ಭೇಟಿಯಾಗಿದ್ದು, ತಮಾಷೆಯಲ್ಲಿಯೇ ಉಭಯ ನಾಯಕರು ಮೈತ್ರಿಗೆ ಸಕರಾತ್ಮಕವಾಗಿ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. 

ಬಿಜೆಪಿ ಸರ್ಕಾರ ಉರುಳಲು ಬಿಡಲ್ಲ ಎಂದ ಕುಮಾರಸ್ವಾಮಿಗೆ ಬಿಎಸ್‌ವೈ ಅಭಿನಂದನೆ

ಹಾಗಾದ್ರೆ ಉಭಯ ನಾಯಕರ ಭೇಟಿ ವೇಳೆ ಏನೆಲ್ಲ ಆಯ್ತು..? ರಾಜ್ಯ ರಾಜಕಾರಣದಲ್ಲಿ ಏನೆಲ್ಲ ಆಗ್ಬಹುದು ಎನ್ನುವುದನ್ನು ನಮ್ಮ Special Operation Editor ಅವಿನಾಶ್ ವಿಶ್ಲೇಷಣಾತ್ಮಕವಾಗಿ ವಿವರಿಸಿದ್ದು, ಅದನ್ನು ವಿಡಿಯೋನಲ್ಲಿ ನೋಡಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!