ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

Published : Nov 01, 2019, 06:10 PM IST

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ಬಗ್ಗೆ ಮೃದು ಧೋರಣೆ ತಾಳಿರುವುದನ್ನು ಗಮನಿಸಿದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಂತಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನುಡಿದಿದ್ದ ಭವಿಷ್ಯ ಅದ್ಯಾಕೋ ನಿಜವೆನಿಸುತ್ತಿದೆ.

ಬೆಂಗಳೂರು, [ನ.01]: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ಬಗ್ಗೆ ಮೃದು ಧೋರಣೆ ತಾಳಿರುವುದನ್ನು ಗಮನಿಸಿದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಂತಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಡಿದಿದ್ದ ಭವಿಷ್ಯ ಅದ್ಯಾಕೋ ನಿಜವೆನಿಸುವಂತಿದೆ.

ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ: ಎಚ್‌ಡಿಕೆ ಅಚ್ಚರಿ ಹೇಳಿಕೆ!

ಹೌದು...ಉಪಚುನಾವಣೆ ಬಳಿಕ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದ್ದು, ನಿಗದಿಗಿಂತ ಕಡಿಮೆ ಸ್ಥಾನ ಬಂದ್ರೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಸರ್ಕಾರ ಮುಂದುವರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. 

ಇದಕ್ಕೆ ಪೂರಕವೆಂಬಂತೆ ಮದುವೆ ಮನೆಯಲ್ಲಿ ಹಾಲಿ ಸಿಎಂ  ಹಾಗೂ ಮಾಜಿ ಸಿಎಂ ಮುಖಾಮುಖಿ ಭೇಟಿಯಾಗಿದ್ದು, ತಮಾಷೆಯಲ್ಲಿಯೇ ಉಭಯ ನಾಯಕರು ಮೈತ್ರಿಗೆ ಸಕರಾತ್ಮಕವಾಗಿ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. 

ಬಿಜೆಪಿ ಸರ್ಕಾರ ಉರುಳಲು ಬಿಡಲ್ಲ ಎಂದ ಕುಮಾರಸ್ವಾಮಿಗೆ ಬಿಎಸ್‌ವೈ ಅಭಿನಂದನೆ

ಹಾಗಾದ್ರೆ ಉಭಯ ನಾಯಕರ ಭೇಟಿ ವೇಳೆ ಏನೆಲ್ಲ ಆಯ್ತು..? ರಾಜ್ಯ ರಾಜಕಾರಣದಲ್ಲಿ ಏನೆಲ್ಲ ಆಗ್ಬಹುದು ಎನ್ನುವುದನ್ನು ನಮ್ಮ Special Operation Editor ಅವಿನಾಶ್ ವಿಶ್ಲೇಷಣಾತ್ಮಕವಾಗಿ ವಿವರಿಸಿದ್ದು, ಅದನ್ನು ವಿಡಿಯೋನಲ್ಲಿ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!