ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

ಸರ್ಕಾರ ಬೀಳಿಸಲ್ಲ ಎನ್ನುವ HDK ಓಪನ್ ಸ್ಟೇಟ್​ಮೆಂಟ್: ಮದುವೆ ಮನೆಯಲ್ಲಾಯ್ತು ಕಮಿಟ್‌ಮೆಂಟ್‌

Published : Nov 01, 2019, 06:10 PM IST

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ಬಗ್ಗೆ ಮೃದು ಧೋರಣೆ ತಾಳಿರುವುದನ್ನು ಗಮನಿಸಿದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಂತಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನುಡಿದಿದ್ದ ಭವಿಷ್ಯ ಅದ್ಯಾಕೋ ನಿಜವೆನಿಸುತ್ತಿದೆ.

ಬೆಂಗಳೂರು, [ನ.01]: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ಬಗ್ಗೆ ಮೃದು ಧೋರಣೆ ತಾಳಿರುವುದನ್ನು ಗಮನಿಸಿದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಂತಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಡಿದಿದ್ದ ಭವಿಷ್ಯ ಅದ್ಯಾಕೋ ನಿಜವೆನಿಸುವಂತಿದೆ.

ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ: ಎಚ್‌ಡಿಕೆ ಅಚ್ಚರಿ ಹೇಳಿಕೆ!

ಹೌದು...ಉಪಚುನಾವಣೆ ಬಳಿಕ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದ್ದು, ನಿಗದಿಗಿಂತ ಕಡಿಮೆ ಸ್ಥಾನ ಬಂದ್ರೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಸರ್ಕಾರ ಮುಂದುವರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. 

ಇದಕ್ಕೆ ಪೂರಕವೆಂಬಂತೆ ಮದುವೆ ಮನೆಯಲ್ಲಿ ಹಾಲಿ ಸಿಎಂ  ಹಾಗೂ ಮಾಜಿ ಸಿಎಂ ಮುಖಾಮುಖಿ ಭೇಟಿಯಾಗಿದ್ದು, ತಮಾಷೆಯಲ್ಲಿಯೇ ಉಭಯ ನಾಯಕರು ಮೈತ್ರಿಗೆ ಸಕರಾತ್ಮಕವಾಗಿ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. 

ಬಿಜೆಪಿ ಸರ್ಕಾರ ಉರುಳಲು ಬಿಡಲ್ಲ ಎಂದ ಕುಮಾರಸ್ವಾಮಿಗೆ ಬಿಎಸ್‌ವೈ ಅಭಿನಂದನೆ

ಹಾಗಾದ್ರೆ ಉಭಯ ನಾಯಕರ ಭೇಟಿ ವೇಳೆ ಏನೆಲ್ಲ ಆಯ್ತು..? ರಾಜ್ಯ ರಾಜಕಾರಣದಲ್ಲಿ ಏನೆಲ್ಲ ಆಗ್ಬಹುದು ಎನ್ನುವುದನ್ನು ನಮ್ಮ Special Operation Editor ಅವಿನಾಶ್ ವಿಶ್ಲೇಷಣಾತ್ಮಕವಾಗಿ ವಿವರಿಸಿದ್ದು, ಅದನ್ನು ವಿಡಿಯೋನಲ್ಲಿ ನೋಡಿ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ