Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Published : Apr 11, 2023, 01:52 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ವಂಚಿತವಾಗಿ ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಟಿಕೆಟ್‌ ನೀಡಲು ಮುಂದಾಗಿದೆ.

ಬೆಳಗಾವಿ (ಏ.11): ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕೆಲವೇ ಮತಗಳ ಸಂತರದಿಂದ ಸೋತಿದ್ದ ಆನಂದ ಚೋಪ್ರಾ ಅವರ ಪುತ್ರ ಸೌರಭ್ ಚೋಪ್ರಾಗೆ ಕಾಂಗ್ರೆಸ್ ಟಿಕೆಟ್ ಕೊಡದೇ ನಿರಾಕರಿಸಿದೆ. ಹೀಗಾಗಿ, ನೀವೇ ನನ್ನ ಮಗನ ಕೈಯನ್ನು ಹಿಡಿಯಬೇಕು ಎಂದು ಕಾಂತಾದೇವಿ ಆನಂದ್‌ ಚೋಪ್ರಾ ಬೆಂಬಲಿಗರ‌ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಈಗ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ ಹಾಕಲು ಮುಂದಾಗಿದೆ.

ಸವದತ್ತಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಕಾಂತಾದೇವಿ ಛೋಪ್ರಾ ಎಮೋಷನಲ್ ಟಚ್ ನೀಡಿದ್ದಾರೆ. 2013, 2018ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೆ, ಕಳೆದ‌ ಚುನಾವಣೆಯಲ್ಲಿ ಆನಂದ ಮಾಮನಿಗೆ ತೀವ್ರ ಪೈಪೋಟಿ ನೀಡಿದ್ದ ಚೋಪ್ರಾ ಅವರು ಈಗ ವಿಧಿವಶರಾಗಿದ್ದಾರೆ. ಈಗ ಅವರ ಪುತ್ರ ಸೌರಭ್‌ ಚೋಪ್ರಾ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಸೌರಬ್‌ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸವದತ್ತಿಯಲ್ಲಿ ಬೆಂಬಲಿಗರ ಸಭೆಯನ್ನು ನಡೆಸಿದ ವೇಳೆ ತಾಯಿ ಕಾಂತಾದೇವಿ ಕಣ್ಣೀರು ಹಾಕಿದರು. ಗಂಡನನ್ನು ಕಳೆದುಕೊಂಡ ನಾನು ನಿಮಗೆ ಮಗನನ್ನು ಬಿಟ್ಟಿದ್ದೇನೆ. ನೀವೇನು ಮಾಡ್ತೀರಿ ಮಾಡಿ, ನಿಮಗೆ ಬಿಟ್ಟಿದ್ದು ಎಂದು ಮಂಡಿಯೂರಿ ಅಳಲು ತೋಡಿಕೊಂಡಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more