ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

Published : Jul 16, 2023, 12:43 PM IST

ಮೈತ್ರಿ ಬಗ್ಗೆ ಸುಳಿವು ಕೊಡದ ಉಭಯ ಪಕ್ಷಗಳು
ಚರ್ಚೆಯನ್ನು ತಳ್ಳಿ ಹಾಕದ ಮಾಜಿ ಸಿಎಂ ಹೆಚ್‌ಡಿಕೆ
ಬಿಜೆಪಿ ಜೆಡಿಎಸ್ ಮೈತ್ರಿ ಜನರ ಭಾವನೆ ಎಂದ ದಳಪತಿ

ಲೋಕಸಭಾ ಚುನಾವಣೆಗೆ(Loksabha Election) ಸಮರಾಭ್ಯಾಸ ಎಲ್ಲಾ ಪಕ್ಷಗಳಿಂದ ಶುರುವಾಗಿದೆ. ಬಿಜೆಪಿಗೆ(BJP) ಕರ್ನಾಟಕ ವಿಧಾನಸಭಾ ಎಲೆಕ್ಷನ್ ಕೊಂಚ ವಿಚಲಿತ ಮಾಡಿದಂತಿದೆ. ಮೋದಿ(Modi) ತಮ್ಮ ಗೇಮ್ ಪ್ಲಾನ್ ಚೇಂಜ್ ಮಾಡಿಕೊಂಡು ಲೋಕಸಭೆಯನ್ನ ಎದುರಿಸೋ ಸೂಚನೆ ಕೊಟ್ಟಿದ್ದಾರೆ. ದೇಶಾದ್ಯಂತ ಪ್ರಾದೇಶಿಕ ಪಕ್ಷಗಳನ್ನ ಎನ್ ಡಿ ಎ ಮೈತ್ರಿ ಕೂಟಕ್ಕೆ ಬನ್ನಿ ಅಂತ ಆಮಂತ್ರಣ ಮಾಡ್ತಾ ಇರೋದು ಒಂದು ಕಡೆ. ಕರ್ನಾಟಕದಲ್ಲಿ ಜೆಡಿಎಸ್(JDS) ಜೊತೆಗೆ ಸ್ನೇಹ ಮಾಡಿಕೊಂಡು ಭಾರತದ ಮಹಾಚುನಾವಣೆಯನ್ನ ಎದುರಿಸೋಕೆ ಸಿದ್ಧರಾಗಿದ್ದು ಇನ್ನೊಂದು ಕಡೆ.ಭಾರತದ ಮಹಾ ಚುನಾವಣೆ ನಡೆಯಲಿದೆ. ಇದಕ್ಕೆ ಎಲ್ಲಾ ಪಕ್ಷಗಳು ರಣತಂತ್ರವನ್ನ ಹೂಡೋಕೆ ಶುರು ಮಾಡಿದಾವೆ. 10 ವರ್ಷಗಳ ನಂತರವಾದ್ರೂ ನಾವು ಗದ್ದುಗೆ ಏರ್ಬೇಕು ಅನ್ನೋದು ಕಾಂಗ್ರೆಸ್ ಕನಸು. ಮತ್ತೆ ಗೆದ್ದು ಬರಬೇಕು ಅನ್ನೋದು ಮೋದಿ ನೇತೃತ್ವದ ಬಿಜೆಪಿ ಶಪಥವಾಗಿದೆ.

ಇದನ್ನೂ ವೀಕ್ಷಿಸಿ:  ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more