ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

Published : Jul 16, 2023, 12:43 PM IST

ಮೈತ್ರಿ ಬಗ್ಗೆ ಸುಳಿವು ಕೊಡದ ಉಭಯ ಪಕ್ಷಗಳು
ಚರ್ಚೆಯನ್ನು ತಳ್ಳಿ ಹಾಕದ ಮಾಜಿ ಸಿಎಂ ಹೆಚ್‌ಡಿಕೆ
ಬಿಜೆಪಿ ಜೆಡಿಎಸ್ ಮೈತ್ರಿ ಜನರ ಭಾವನೆ ಎಂದ ದಳಪತಿ

ಲೋಕಸಭಾ ಚುನಾವಣೆಗೆ(Loksabha Election) ಸಮರಾಭ್ಯಾಸ ಎಲ್ಲಾ ಪಕ್ಷಗಳಿಂದ ಶುರುವಾಗಿದೆ. ಬಿಜೆಪಿಗೆ(BJP) ಕರ್ನಾಟಕ ವಿಧಾನಸಭಾ ಎಲೆಕ್ಷನ್ ಕೊಂಚ ವಿಚಲಿತ ಮಾಡಿದಂತಿದೆ. ಮೋದಿ(Modi) ತಮ್ಮ ಗೇಮ್ ಪ್ಲಾನ್ ಚೇಂಜ್ ಮಾಡಿಕೊಂಡು ಲೋಕಸಭೆಯನ್ನ ಎದುರಿಸೋ ಸೂಚನೆ ಕೊಟ್ಟಿದ್ದಾರೆ. ದೇಶಾದ್ಯಂತ ಪ್ರಾದೇಶಿಕ ಪಕ್ಷಗಳನ್ನ ಎನ್ ಡಿ ಎ ಮೈತ್ರಿ ಕೂಟಕ್ಕೆ ಬನ್ನಿ ಅಂತ ಆಮಂತ್ರಣ ಮಾಡ್ತಾ ಇರೋದು ಒಂದು ಕಡೆ. ಕರ್ನಾಟಕದಲ್ಲಿ ಜೆಡಿಎಸ್(JDS) ಜೊತೆಗೆ ಸ್ನೇಹ ಮಾಡಿಕೊಂಡು ಭಾರತದ ಮಹಾಚುನಾವಣೆಯನ್ನ ಎದುರಿಸೋಕೆ ಸಿದ್ಧರಾಗಿದ್ದು ಇನ್ನೊಂದು ಕಡೆ.ಭಾರತದ ಮಹಾ ಚುನಾವಣೆ ನಡೆಯಲಿದೆ. ಇದಕ್ಕೆ ಎಲ್ಲಾ ಪಕ್ಷಗಳು ರಣತಂತ್ರವನ್ನ ಹೂಡೋಕೆ ಶುರು ಮಾಡಿದಾವೆ. 10 ವರ್ಷಗಳ ನಂತರವಾದ್ರೂ ನಾವು ಗದ್ದುಗೆ ಏರ್ಬೇಕು ಅನ್ನೋದು ಕಾಂಗ್ರೆಸ್ ಕನಸು. ಮತ್ತೆ ಗೆದ್ದು ಬರಬೇಕು ಅನ್ನೋದು ಮೋದಿ ನೇತೃತ್ವದ ಬಿಜೆಪಿ ಶಪಥವಾಗಿದೆ.

ಇದನ್ನೂ ವೀಕ್ಷಿಸಿ:  ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more