ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

Published : Jul 16, 2023, 12:43 PM IST

ಮೈತ್ರಿ ಬಗ್ಗೆ ಸುಳಿವು ಕೊಡದ ಉಭಯ ಪಕ್ಷಗಳು
ಚರ್ಚೆಯನ್ನು ತಳ್ಳಿ ಹಾಕದ ಮಾಜಿ ಸಿಎಂ ಹೆಚ್‌ಡಿಕೆ
ಬಿಜೆಪಿ ಜೆಡಿಎಸ್ ಮೈತ್ರಿ ಜನರ ಭಾವನೆ ಎಂದ ದಳಪತಿ

ಲೋಕಸಭಾ ಚುನಾವಣೆಗೆ(Loksabha Election) ಸಮರಾಭ್ಯಾಸ ಎಲ್ಲಾ ಪಕ್ಷಗಳಿಂದ ಶುರುವಾಗಿದೆ. ಬಿಜೆಪಿಗೆ(BJP) ಕರ್ನಾಟಕ ವಿಧಾನಸಭಾ ಎಲೆಕ್ಷನ್ ಕೊಂಚ ವಿಚಲಿತ ಮಾಡಿದಂತಿದೆ. ಮೋದಿ(Modi) ತಮ್ಮ ಗೇಮ್ ಪ್ಲಾನ್ ಚೇಂಜ್ ಮಾಡಿಕೊಂಡು ಲೋಕಸಭೆಯನ್ನ ಎದುರಿಸೋ ಸೂಚನೆ ಕೊಟ್ಟಿದ್ದಾರೆ. ದೇಶಾದ್ಯಂತ ಪ್ರಾದೇಶಿಕ ಪಕ್ಷಗಳನ್ನ ಎನ್ ಡಿ ಎ ಮೈತ್ರಿ ಕೂಟಕ್ಕೆ ಬನ್ನಿ ಅಂತ ಆಮಂತ್ರಣ ಮಾಡ್ತಾ ಇರೋದು ಒಂದು ಕಡೆ. ಕರ್ನಾಟಕದಲ್ಲಿ ಜೆಡಿಎಸ್(JDS) ಜೊತೆಗೆ ಸ್ನೇಹ ಮಾಡಿಕೊಂಡು ಭಾರತದ ಮಹಾಚುನಾವಣೆಯನ್ನ ಎದುರಿಸೋಕೆ ಸಿದ್ಧರಾಗಿದ್ದು ಇನ್ನೊಂದು ಕಡೆ.ಭಾರತದ ಮಹಾ ಚುನಾವಣೆ ನಡೆಯಲಿದೆ. ಇದಕ್ಕೆ ಎಲ್ಲಾ ಪಕ್ಷಗಳು ರಣತಂತ್ರವನ್ನ ಹೂಡೋಕೆ ಶುರು ಮಾಡಿದಾವೆ. 10 ವರ್ಷಗಳ ನಂತರವಾದ್ರೂ ನಾವು ಗದ್ದುಗೆ ಏರ್ಬೇಕು ಅನ್ನೋದು ಕಾಂಗ್ರೆಸ್ ಕನಸು. ಮತ್ತೆ ಗೆದ್ದು ಬರಬೇಕು ಅನ್ನೋದು ಮೋದಿ ನೇತೃತ್ವದ ಬಿಜೆಪಿ ಶಪಥವಾಗಿದೆ.

ಇದನ್ನೂ ವೀಕ್ಷಿಸಿ:  ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more