ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

Published : Jul 16, 2023, 12:43 PM IST

ಮೈತ್ರಿ ಬಗ್ಗೆ ಸುಳಿವು ಕೊಡದ ಉಭಯ ಪಕ್ಷಗಳು
ಚರ್ಚೆಯನ್ನು ತಳ್ಳಿ ಹಾಕದ ಮಾಜಿ ಸಿಎಂ ಹೆಚ್‌ಡಿಕೆ
ಬಿಜೆಪಿ ಜೆಡಿಎಸ್ ಮೈತ್ರಿ ಜನರ ಭಾವನೆ ಎಂದ ದಳಪತಿ

ಲೋಕಸಭಾ ಚುನಾವಣೆಗೆ(Loksabha Election) ಸಮರಾಭ್ಯಾಸ ಎಲ್ಲಾ ಪಕ್ಷಗಳಿಂದ ಶುರುವಾಗಿದೆ. ಬಿಜೆಪಿಗೆ(BJP) ಕರ್ನಾಟಕ ವಿಧಾನಸಭಾ ಎಲೆಕ್ಷನ್ ಕೊಂಚ ವಿಚಲಿತ ಮಾಡಿದಂತಿದೆ. ಮೋದಿ(Modi) ತಮ್ಮ ಗೇಮ್ ಪ್ಲಾನ್ ಚೇಂಜ್ ಮಾಡಿಕೊಂಡು ಲೋಕಸಭೆಯನ್ನ ಎದುರಿಸೋ ಸೂಚನೆ ಕೊಟ್ಟಿದ್ದಾರೆ. ದೇಶಾದ್ಯಂತ ಪ್ರಾದೇಶಿಕ ಪಕ್ಷಗಳನ್ನ ಎನ್ ಡಿ ಎ ಮೈತ್ರಿ ಕೂಟಕ್ಕೆ ಬನ್ನಿ ಅಂತ ಆಮಂತ್ರಣ ಮಾಡ್ತಾ ಇರೋದು ಒಂದು ಕಡೆ. ಕರ್ನಾಟಕದಲ್ಲಿ ಜೆಡಿಎಸ್(JDS) ಜೊತೆಗೆ ಸ್ನೇಹ ಮಾಡಿಕೊಂಡು ಭಾರತದ ಮಹಾಚುನಾವಣೆಯನ್ನ ಎದುರಿಸೋಕೆ ಸಿದ್ಧರಾಗಿದ್ದು ಇನ್ನೊಂದು ಕಡೆ.ಭಾರತದ ಮಹಾ ಚುನಾವಣೆ ನಡೆಯಲಿದೆ. ಇದಕ್ಕೆ ಎಲ್ಲಾ ಪಕ್ಷಗಳು ರಣತಂತ್ರವನ್ನ ಹೂಡೋಕೆ ಶುರು ಮಾಡಿದಾವೆ. 10 ವರ್ಷಗಳ ನಂತರವಾದ್ರೂ ನಾವು ಗದ್ದುಗೆ ಏರ್ಬೇಕು ಅನ್ನೋದು ಕಾಂಗ್ರೆಸ್ ಕನಸು. ಮತ್ತೆ ಗೆದ್ದು ಬರಬೇಕು ಅನ್ನೋದು ಮೋದಿ ನೇತೃತ್ವದ ಬಿಜೆಪಿ ಶಪಥವಾಗಿದೆ.

ಇದನ್ನೂ ವೀಕ್ಷಿಸಿ:  ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more