ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

Published : Jul 16, 2023, 12:43 PM IST

ಮೈತ್ರಿ ಬಗ್ಗೆ ಸುಳಿವು ಕೊಡದ ಉಭಯ ಪಕ್ಷಗಳು
ಚರ್ಚೆಯನ್ನು ತಳ್ಳಿ ಹಾಕದ ಮಾಜಿ ಸಿಎಂ ಹೆಚ್‌ಡಿಕೆ
ಬಿಜೆಪಿ ಜೆಡಿಎಸ್ ಮೈತ್ರಿ ಜನರ ಭಾವನೆ ಎಂದ ದಳಪತಿ

ಲೋಕಸಭಾ ಚುನಾವಣೆಗೆ(Loksabha Election) ಸಮರಾಭ್ಯಾಸ ಎಲ್ಲಾ ಪಕ್ಷಗಳಿಂದ ಶುರುವಾಗಿದೆ. ಬಿಜೆಪಿಗೆ(BJP) ಕರ್ನಾಟಕ ವಿಧಾನಸಭಾ ಎಲೆಕ್ಷನ್ ಕೊಂಚ ವಿಚಲಿತ ಮಾಡಿದಂತಿದೆ. ಮೋದಿ(Modi) ತಮ್ಮ ಗೇಮ್ ಪ್ಲಾನ್ ಚೇಂಜ್ ಮಾಡಿಕೊಂಡು ಲೋಕಸಭೆಯನ್ನ ಎದುರಿಸೋ ಸೂಚನೆ ಕೊಟ್ಟಿದ್ದಾರೆ. ದೇಶಾದ್ಯಂತ ಪ್ರಾದೇಶಿಕ ಪಕ್ಷಗಳನ್ನ ಎನ್ ಡಿ ಎ ಮೈತ್ರಿ ಕೂಟಕ್ಕೆ ಬನ್ನಿ ಅಂತ ಆಮಂತ್ರಣ ಮಾಡ್ತಾ ಇರೋದು ಒಂದು ಕಡೆ. ಕರ್ನಾಟಕದಲ್ಲಿ ಜೆಡಿಎಸ್(JDS) ಜೊತೆಗೆ ಸ್ನೇಹ ಮಾಡಿಕೊಂಡು ಭಾರತದ ಮಹಾಚುನಾವಣೆಯನ್ನ ಎದುರಿಸೋಕೆ ಸಿದ್ಧರಾಗಿದ್ದು ಇನ್ನೊಂದು ಕಡೆ.ಭಾರತದ ಮಹಾ ಚುನಾವಣೆ ನಡೆಯಲಿದೆ. ಇದಕ್ಕೆ ಎಲ್ಲಾ ಪಕ್ಷಗಳು ರಣತಂತ್ರವನ್ನ ಹೂಡೋಕೆ ಶುರು ಮಾಡಿದಾವೆ. 10 ವರ್ಷಗಳ ನಂತರವಾದ್ರೂ ನಾವು ಗದ್ದುಗೆ ಏರ್ಬೇಕು ಅನ್ನೋದು ಕಾಂಗ್ರೆಸ್ ಕನಸು. ಮತ್ತೆ ಗೆದ್ದು ಬರಬೇಕು ಅನ್ನೋದು ಮೋದಿ ನೇತೃತ್ವದ ಬಿಜೆಪಿ ಶಪಥವಾಗಿದೆ.

ಇದನ್ನೂ ವೀಕ್ಷಿಸಿ:  ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more