ಕಾಲೇಜು ಪ್ರಿನ್ಸಿಪಾಲ್ ಕೆನ್ನೆಗೆ ಬಾರಿಸಿದ ಜೆಡಿಎಸ್‌ ಶಾಸಕ ಶ್ರೀನಿವಾಸ್

ಕಾಲೇಜು ಪ್ರಿನ್ಸಿಪಾಲ್ ಕೆನ್ನೆಗೆ ಬಾರಿಸಿದ ಜೆಡಿಎಸ್‌ ಶಾಸಕ ಶ್ರೀನಿವಾಸ್

Published : Jun 21, 2022, 03:05 PM IST

ಜೆಡಿಎಸ್ ಶಾಸಕ ಶ್ರೀನಿವಾಸ್ ಮಂಡ್ಯದ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳ ಬಾರಿಸಿರುವ ಘಟನೆ ನಡೆಸಿದ್ದು, ಇದೀಗ ಕಾಪಾಳ ಮೋಕ್ಷ ಮಾಡಿರುವ ವೀಡಿಯೋ ವೈರಲ್ ಆಗಿದೆ.

ಮಂಡ್ಯ, (ಜೂನ್.21): ಜೆಡಿಎಸ್ ಶಾಸಕ ಶ್ರೀನಿವಾಸ್ ಮಂಡ್ಯದ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳ ಬಾರಿಸಿರುವ ಘಟನೆ ನಡೆಸಿದ್ದು, ಇದೀಗ ಕಾಪಾಳ ಮೋಕ್ಷ ಮಾಡಿರುವ ವೀಡಿಯೋ ವೈರಲ್ ಆಗಿದೆ.

ಹುಡುಗಿರ ಮುಂದೆ ಸ್ಟಂಟ್ ಮಾಡಲು ಹೋಗಿ ಸೊಂಟ ಮುರ್ಕೊಂಡ

ಮಂಡ್ಯದ ಐಟಿಐ ಕಾಲೇಜು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗಾನಂದ್ ಮೇಲೆ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಕೈ ಮಾಡಿದ್ದಾರೆ. ಕಾಲೇಜಿನ ವ್ಯವಸ್ಥೆಯ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಎಂದು ಎರಡು ಬಾರಿ ಹೊಡೆದಿದ್ದಾರೆ. ಶಾಸಕರ ಈ ಕೃತ್ಯಕ್ಕೆ ಮಂಡ್ಯ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more