ಮಂಡ್ಯದಲ್ಲಿ ಶುರುವಾಯ್ತು ಆಣೆ ಪ್ರಮಾಣ ಪಾಲಿಟಿಕ್ಸ್: ಸುಮಲತಾ ಚ್ಯಾಲೆಂಜ್ ಸ್ವೀಕರಿಸಿದ ಪುಟ್ಟರಾಜು

ಮಂಡ್ಯದಲ್ಲಿ ಶುರುವಾಯ್ತು ಆಣೆ ಪ್ರಮಾಣ ಪಾಲಿಟಿಕ್ಸ್: ಸುಮಲತಾ ಚ್ಯಾಲೆಂಜ್ ಸ್ವೀಕರಿಸಿದ ಪುಟ್ಟರಾಜು

Published : Sep 19, 2022, 06:02 PM IST

ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್‌ ಶಾಸಕರ ಮಧ್ಯೆ ಇಷ್ಟು ದಿನ ಕೇವಲ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿದ್ದವು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಆಣೆ ಪ್ರಮಾಣಕ್ಕೆ ನಿಂತಿದ್ದಾರೆ.

ಮಂಡ್ಯ, (ಸೆಪ್ಟೆಂಬರ್.19): ಕರ್ನಾಟಕದ ರಾಜ್ಯ ರಾಜಕಾಣರದಲ್ಲಿ ಮತ್ತೆ ಆಣೆ ಪ್ರಮಾಣ ಪಾಲಿಟಿಕ್ಸ್ ಶುರುವಾಗಿದೆ. ಅದರಲ್ಲೂ ಈ ಬಾರಿ ಮಂಡ್ಯ ರಾಜಕಾರಣದಲ್ಲಿ ಆಣೆ ಪ್ರಮಾಣ ಪಾಲಿಟಿಕ್ಸ್ ಆರಂಭವಾಗಿದೆ.

Karnataka Politics: ಬಿಜೆಪಿ ಸೇರಲು ಮಾಜಿ ಸಂಸದೆ ರಮ್ಯಾ ಒಲವು?

ಹೌದು...ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್‌ ಶಾಸಕರ ಮಧ್ಯೆ ಇಷ್ಟು ದಿನ ಕೇವಲ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿದ್ದವು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಆಣೆ ಪ್ರಮಾಣಕ್ಕೆ ನಿಂತಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more