ಮಂಡ್ಯದಲ್ಲಿ ಶುರುವಾಯ್ತು ಆಣೆ ಪ್ರಮಾಣ ಪಾಲಿಟಿಕ್ಸ್: ಸುಮಲತಾ ಚ್ಯಾಲೆಂಜ್ ಸ್ವೀಕರಿಸಿದ ಪುಟ್ಟರಾಜು

ಮಂಡ್ಯದಲ್ಲಿ ಶುರುವಾಯ್ತು ಆಣೆ ಪ್ರಮಾಣ ಪಾಲಿಟಿಕ್ಸ್: ಸುಮಲತಾ ಚ್ಯಾಲೆಂಜ್ ಸ್ವೀಕರಿಸಿದ ಪುಟ್ಟರಾಜು

Published : Sep 19, 2022, 06:02 PM IST

ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್‌ ಶಾಸಕರ ಮಧ್ಯೆ ಇಷ್ಟು ದಿನ ಕೇವಲ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿದ್ದವು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಆಣೆ ಪ್ರಮಾಣಕ್ಕೆ ನಿಂತಿದ್ದಾರೆ.

ಮಂಡ್ಯ, (ಸೆಪ್ಟೆಂಬರ್.19): ಕರ್ನಾಟಕದ ರಾಜ್ಯ ರಾಜಕಾಣರದಲ್ಲಿ ಮತ್ತೆ ಆಣೆ ಪ್ರಮಾಣ ಪಾಲಿಟಿಕ್ಸ್ ಶುರುವಾಗಿದೆ. ಅದರಲ್ಲೂ ಈ ಬಾರಿ ಮಂಡ್ಯ ರಾಜಕಾರಣದಲ್ಲಿ ಆಣೆ ಪ್ರಮಾಣ ಪಾಲಿಟಿಕ್ಸ್ ಆರಂಭವಾಗಿದೆ.

Karnataka Politics: ಬಿಜೆಪಿ ಸೇರಲು ಮಾಜಿ ಸಂಸದೆ ರಮ್ಯಾ ಒಲವು?

ಹೌದು...ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್‌ ಶಾಸಕರ ಮಧ್ಯೆ ಇಷ್ಟು ದಿನ ಕೇವಲ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿದ್ದವು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಆಣೆ ಪ್ರಮಾಣಕ್ಕೆ ನಿಂತಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more