ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ

ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ

Suvarna News   | Asianet News
Published : Nov 12, 2021, 01:24 PM ISTUpdated : Nov 12, 2021, 02:05 PM IST

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಗಳಾಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.  ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.  

ಮೈಸೂರು (ನ.12):  ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ  ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಳು  ಆಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

Mysuru ಸಂದೇಶ್‌, ಧರ್ಮಸೇನಗೆ 3 ಬಾರಿ ಟಿಕೆಟ್‌ ಸಿಗುವುದೇ?

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಇನ್ನು ನಾನು ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದೇ, ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವೂ ತಮಗೆ ಇದೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ.  

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more